ಬ್ರೇಕಿಂಗ್ ನ್ಯೂಸ್
03-02-21 11:08 pm Mangaluru Correspondent ಕ್ರೈಂ
ಮಂಗಳೂರು, ಫೆ. 3: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಗರದ ವಿವಿಧೆಡೆ ಇರುವ ಎಟಿಎಂಗಳಿಂದ 2.24 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವ್ಯಕ್ತಿಯೋರ್ವ ನಗರದ ಮೋರ್ಗನ್ಸ್ಗೇಟ್, ಮಂಗಳಾದೇವಿ, ಕೊಟ್ಟಾರ, ಬಂಟ್ಸ್ ಹಾಸ್ಟೆಲ್, ಕಾರ್ ಸ್ಟ್ರೀಟ್, ಲಾಲ್ಭಾಗ್, ಎಂಪೈರ್ ಮಾಲ್, ಮಂಗಳಾದೇವಿಯಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಿದ್ದು ಹಣ ಬಂದಿರಲಿಲ್ಲ ಎಂಬ ಕಾರಣದಿಂದ ಆನ್ಲೈನ್ ಕ್ಲೇಮು ಬಗ್ಗೆ ಬ್ಯಾಂಕಿಗೆ ದೂರು ನೀಡಿದ್ದ. ಸಂಶಯಗೊಂಡ ಬ್ಯಾಂಕ್ ಮ್ಯಾನೇಜರ್ ಎಟಿಎಂಗಳ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ವ್ಯಕ್ತಿ ಹಣ ಡ್ರಾ ಮಾಡಿದ್ದು, ಹಣವನ್ನು ಸ್ವೀಕರಿಸಿರುವುದು ಕಂಡುಬಂದಿದೆ.
ಆದರೆ ವ್ಯಕ್ತಿಯು ಹಣ ಮೆಷಿನ್ನಿಂದ ಬರುವ ವೇಳೆಗೆ ಯಾವುದೋ ಅನಧಿಕೃತ ವಸ್ತುವನ್ನು ಕ್ಯಾಷ್ ಡಿಸ್ಪೆನ್ಸರಿಗೆ ಹಾಕಿ ‘ಟ್ರಾನ್ಸಾಕ್ಷನ್ ಫೇಲ್ಡ್’ ಎಂದು ಬರುವಂತೆ ಮಾಡಿದ್ದಾನೆ ಎನ್ನಲಾಗುತ್ತಿದ್ದು ಬ್ಯಾಂಕ್ಗೆ ವಂಚನೆ ನಡೆಸಿದ್ದಾಗಿ ದೂರು ನೀಡಲಾಗಿದೆ.
A nationalised bank manager has filed a complaint against a person for trying to cheat about Rs 2.24 lakh by making a false claim on ATM transaction failure in Mangalore.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm