ಬ್ರೇಕಿಂಗ್ ನ್ಯೂಸ್
04-02-21 11:22 am Mangalore Correspondent ಕ್ರೈಂ
ಉಪ್ಪಿನಂಗಡಿ, ಫೆ.4 : ಇಲ್ಲಿನ ಪೆರ್ನೆ ಸಮೀಪ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಜಾಗಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ಮುಟ್ಟುಗೋಲು ಹಾಕಿದೆ.
ಪೆರ್ನೆ ಗ್ರಾಮದ ಕಳೆಂಜ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹದೇಶ್ವರ ಮತ್ತು ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಕ್ರಮವಾಗಿ ದೋಣಿಯ ಮೂಲಕ ಮರಳು ಸಂಗ್ರಹಿಸಿ ನದಿ ದಡದಲ್ಲಿ ರಾಶಿ ಹಾಕಿರುವುದನ್ನು ಪತ್ತೆ ಹಚ್ಚಿ ಮರಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಅಲ್ಲದೆ, ನದಿ ದಡದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ ಅನ್ನು ತೆರವುಗೊಳಿಸಿದೆ.
ಪೆರ್ನೆ ಗ್ರಾಮದ ಬಿಳಿಯೂರಿನಲ್ಲಿ ಮರಳು ತೆಗೆಯಲು ಪರವಾನಿಗೆ ನೀಡಲಾಗಿತ್ತು. ಆದರೆ ಪೆರ್ನೆಯಲ್ಲಿ ಮರಳು ತೆಗೆಯಲು ಪರವಾನಿಗೆ ನೀಡಿರಲಿಲ್ಲ. ಆದರೆ ಅಲ್ಲಿ ಹನೀಫ್ ಎಂಬಾತ ಅಕ್ರಮವಾಗಿ ಮರಳು ತೆಗೆದು ದಾಸ್ತಾನು ಇರಿಸಿದ್ದು, ಕಂಡು ಬಂದಿದೆ. ಅಲ್ಲಿ ಮಹಜರು ಮಾಡಿ ಮರಳು ಮುಟ್ಟುಗೋಲು ಮಾಡಿ, ಶೆಡ್ ತೆರವು ಮಾಡಿದ್ದೇವೆ. ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಹಿರಿಯ ಅಧಿಕಾರಿಗೆ ವರದಿ ಸಲ್ಲಿಸಲಾಗುವುದು ಎಂದು ಭೂವಿಜ್ಞಾನಿ ಮಹದೇಶ್ವರ ತಿಳಿಸಿದ್ದಾರೆ.
Mines and Geology conduct Raid on Illegal sand mining in Perne River at Uppinangady.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm