ಬ್ರೇಕಿಂಗ್ ನ್ಯೂಸ್
05-02-21 11:10 am Udupi Correspondent ಕ್ರೈಂ
ಉಡುಪಿ, ಫೆ.5 : ಆಟೋ ರಿಕ್ಷಾದಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಶೀಂಬ್ರಾ ಸೇತುವೆ ಬಳಿ ಬಂಧಿಸಿದ್ದಾರೆ.
ಮಹಾರಾಷ್ಟ್ರ ಮೂಲದ ಗೌತಮ್ ರಾಜು ಶಿಮುಂಗೆ, ಪಂಜಾಬ್ ಮೂಲದ ಜೆಸ್ವಿಂದರ್ ಸಿಂಗ್ ಹಾಗೂ ಬ್ರಹ್ಮಾವರ ಕೊಳಲ ಗಿರಿಯ ಕೃಷ್ಣ ಜಲಗಾರ್ ಬಂಧಿತ ಆರೋಪಿಗಳು.
ಬಂಧಿತರಿಂದ 2,66,000 ರೂ. ಮೌಲ್ಯದ ಸುಮಾರು 8 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.

ರಿಕ್ಷಾದಲ್ಲಿ ಮಹಾರಾಷ್ಟ್ರದಿಂದ ಮಣಿಪಾಲದಲ್ಲಿ ಗಾಂಜಾ ಮಾರಾಟ ಮಾಡಲು ತರುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್.ಪಿ ಕುಮಾರಚಂದ್ರ ಹಾಗೂ ಡಿವೈಎಸ್ಪಿ ಸುಧಾಕರ ನಾಯಕ್ ನೇತೃತ್ವದಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ ಎಂ. ಗೌಡ, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪ್ರೊಬೇಷನರಿ ಎಸ್ಸೈ ದೇವರಾಜ್ ಸಿದ್ದಣ್ಣ ಬಿರಾದಾರ್ ಮತ್ತು ಅಮೀನ್ಸಾಬ್ ಮೌಲಾಸಾಬ್ ಅತ್ತಾರ್, ಎ.ಎಸ್.ಐ ಶೈಲೇಶ್, ಹೆಚ್.ಸಿಗಳಾದ ದಯಾಕರ್ ಪ್ರಸಾದ್, ವಿಶ್ವಜಿತ್ , ನವೀನ್, ಅಬ್ದುಲ್ ರಝಾಕ್ ಪಿ.ಸಿ ಸಂತೋಷ್ ಎಚ್.ಟಿ, ರೇವಣಸಿದ್ದಪ್ಪ, ಲೊಕೇಶ್ ಮತ್ತು ಆದರ್ಶ , ಬೈಂದೂರು ವೃತ್ತದ ಸಿಬ್ಬಂಧಿಗಳಾದ ಚಂದ್ರ, ಅಶೋಕ, ನವೀನ್ ಮತ್ತು ಗುರು ಪ್ರಸಾದ್ ರವರು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
The Udipi Police have arrested three persons who were smuggling drugs from Maharashtra to Manipal. 8 Kg Ganja and Auto have been seized.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am