ಬ್ರೇಕಿಂಗ್ ನ್ಯೂಸ್
05-02-21 11:10 am Udupi Correspondent ಕ್ರೈಂ
ಉಡುಪಿ, ಫೆ.5 : ಆಟೋ ರಿಕ್ಷಾದಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಶೀಂಬ್ರಾ ಸೇತುವೆ ಬಳಿ ಬಂಧಿಸಿದ್ದಾರೆ.
ಮಹಾರಾಷ್ಟ್ರ ಮೂಲದ ಗೌತಮ್ ರಾಜು ಶಿಮುಂಗೆ, ಪಂಜಾಬ್ ಮೂಲದ ಜೆಸ್ವಿಂದರ್ ಸಿಂಗ್ ಹಾಗೂ ಬ್ರಹ್ಮಾವರ ಕೊಳಲ ಗಿರಿಯ ಕೃಷ್ಣ ಜಲಗಾರ್ ಬಂಧಿತ ಆರೋಪಿಗಳು.
ಬಂಧಿತರಿಂದ 2,66,000 ರೂ. ಮೌಲ್ಯದ ಸುಮಾರು 8 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.

ರಿಕ್ಷಾದಲ್ಲಿ ಮಹಾರಾಷ್ಟ್ರದಿಂದ ಮಣಿಪಾಲದಲ್ಲಿ ಗಾಂಜಾ ಮಾರಾಟ ಮಾಡಲು ತರುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್.ಪಿ ಕುಮಾರಚಂದ್ರ ಹಾಗೂ ಡಿವೈಎಸ್ಪಿ ಸುಧಾಕರ ನಾಯಕ್ ನೇತೃತ್ವದಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ ಎಂ. ಗೌಡ, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪ್ರೊಬೇಷನರಿ ಎಸ್ಸೈ ದೇವರಾಜ್ ಸಿದ್ದಣ್ಣ ಬಿರಾದಾರ್ ಮತ್ತು ಅಮೀನ್ಸಾಬ್ ಮೌಲಾಸಾಬ್ ಅತ್ತಾರ್, ಎ.ಎಸ್.ಐ ಶೈಲೇಶ್, ಹೆಚ್.ಸಿಗಳಾದ ದಯಾಕರ್ ಪ್ರಸಾದ್, ವಿಶ್ವಜಿತ್ , ನವೀನ್, ಅಬ್ದುಲ್ ರಝಾಕ್ ಪಿ.ಸಿ ಸಂತೋಷ್ ಎಚ್.ಟಿ, ರೇವಣಸಿದ್ದಪ್ಪ, ಲೊಕೇಶ್ ಮತ್ತು ಆದರ್ಶ , ಬೈಂದೂರು ವೃತ್ತದ ಸಿಬ್ಬಂಧಿಗಳಾದ ಚಂದ್ರ, ಅಶೋಕ, ನವೀನ್ ಮತ್ತು ಗುರು ಪ್ರಸಾದ್ ರವರು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
The Udipi Police have arrested three persons who were smuggling drugs from Maharashtra to Manipal. 8 Kg Ganja and Auto have been seized.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm