ಬ್ರೇಕಿಂಗ್ ನ್ಯೂಸ್
05-02-21 11:15 am Mangalore Correspondent ಕ್ರೈಂ
ಮಂಗಳೂರು, ಫೆ.5: ಪಾಗಲ್ ಪ್ರೇಮಿಯೊಬ್ಬ ಯುವತಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಕದ್ರಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ನಗರದ ಬೆಂದೂರುವೆಲ್ ನ ಹೊಟೇಲೊಂದರಲ್ಲಿ ಜ.31ರಂದು ಬೋಳೂರಿನ ತ್ರಿಶೂಲ್ ಸಾಲ್ಯಾನ್ ಎಂಬಾತ ತಾನು ಪ್ರೀತಿಸುತ್ತಿದ್ದ ಯುವತಿ ಹಾಗು ಆಕೆಯ ಜತೆಗಿದ್ದ ಸ್ನೇಹಿತರಿಗೆ ಹಲ್ಲೆ ನಡೆಸಿದ್ದ. ಅತ್ತಾವರದ ಸೌರಜ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ. ಇನ್ನೂ ಕೆಲವರು ಬಂಧನಕ್ಕೆ ಬಾಕಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ತ್ರಿಶೂಲ್ ಸಾಲ್ಯಾನ್, ಈತನ ಸ್ನೇಹಿತರಾದ ಸಂತೋಷ್ ಪೂಜಾರಿ, ಡ್ಯಾನಿಷ್ ಅರೆನ್ ಡಿಕ್ರೂಸ್ ಅವರನ್ನು ಒಂದೇ ದಿನದಲ್ಲಿ ಬಂಧಿಸಲಾಗಿತ್ತು.
ಮಾಜಿ ಪ್ರೇಯಸಿ ಜೊತೆಗಿದ್ದ ಯುವಕನಿಗೆ ರೌಡಿಯಿಂದ ಹಲ್ಲೆ ; ಹೊಟೇಲ್ ನುಗ್ಗಿ ಕೃತ್ಯ ಸಿಸಿಟಿವಿಯಲ್ಲಿ ಸೆರೆ !
In connection to Boyfriend stabbing his Ex-Girlfriend another accused has been arrested by the city Police in Mangalore.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am