ಬ್ರೇಕಿಂಗ್ ನ್ಯೂಸ್
05-02-21 11:23 am Mangalore Correspondent ಕ್ರೈಂ
ಮಂಗಳೂರು, ಫೆ.5 : ಮನೆಯಲ್ಲಿ ಇಟ್ಟಿದ್ದ ವಜ್ರದ ಕಿವಿಯೋಲೆ ನಾಪತ್ತೆಯಾಗಿರುವ ಬಗ್ಗೆ ನಗರದ ಕೊಡಿಯಾಲ್ ಗುತ್ತಿನ ಏಳನೇ ಕ್ರಾಸ್ ನಿವಾಸಿ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೊಡಿಯಾಲ್ ಗುತ್ತಿನ 7ನೇ ಕ್ರಾಸ್ ನಿವಾಸಿ ಉಷಾ ರಾವ್ ಅವರು ಸ್ನಾನದ ಕೊಠಡಿಗೆ ತೆರಳುವ ಸಂದರ್ಭದಲ್ಲಿ ವಜ್ರದ ಕಿವಿಯೋಲೆಯನ್ನು ತೊಳೆದು ತಂದು ಹಾಸಿಗೆಯಲ್ಲಿಟ್ಟಿದ್ದರು. ಆ ಬಳಿಕ ವಜ್ರದ ಕಿವಿಯೋಲೆ ನಾಪತ್ತೆಯಾಗಿದೆ.
ಮರುದಿನ ತನ್ನ ಇಬ್ಬರು ಪುತ್ರರಿಗೆ ಈ ವಿಚಾರ ತಿಳಿಸಿದ್ದು, ಅವರು ಎಷ್ಟು ಹುಡುಕಿದರೂ ಕಿವಿಯೋಲೆ ಪತ್ತೆಯಾಗಿಲ್ಲ. ವಜ್ರದ ಕಿವಿಯೋಲೆಯ ಮೌಲ್ಯ ಸುಮಾರು 80,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
A complaint of Diamond earring missing has been filed at Bunder Police Station.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm