ಬ್ರೇಕಿಂಗ್ ನ್ಯೂಸ್
05-02-21 01:46 pm Mangalore Correspondent ಕ್ರೈಂ
ಕೊಣಾಜೆ, ಫೆ.5: ಕಪ್ಪು ಪಲ್ಸರ್ ಬೈಕಲ್ಲಿ ಬಂದ ಕಳ್ಳರು ಮಹಿಳೆಯೋರ್ವರಿಗೆ ಖಾರದ ಪುಡಿ ಎರಚಿ ಚಿನ್ನ ಎಂದು ರೋಲ್ಡ್ ಗೋಲ್ಡ್ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ನಡೆದಿದೆ.
ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ಬಸ್ಸು ನಿಲ್ದಾಣದಲ್ಲಿ ಕೆಲಸಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದ ಶಾಂತ ಎಂಬ ಮಹಿಳೆಗೆ ಕಪ್ಪು ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಖಾರದ ಪುಡಿ ಎರಚಿ ಕತ್ತಲ್ಲಿದ್ದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.
ಮಹಿಳೆ ಧರಿಸಿದ್ದ ಕರಿಮಣಿ ಸರ ಮಾತ್ರ ರೋಲ್ಡ್ ಗೋಲ್ಡ್ ಆಗಿದ್ದು ಸುಮಾರು 600 ರೂಪಾಯಿ ಬೆಳೆಯದ್ದಾಗಿದೆ ಎಂದು ಕೊಣಾಜೆ ಪೊಲೀಸರು ತಿಳಿಸಿದ್ದಾರೆ. ಶಾಂತ ಅವರು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆಯೆ ಕೊನೊವಡ್, ಅವು ಸಂತೆದ. ಆಂಡ ಎನ್ನ ಕೆಕ್ಕಿಲ್ದ್ ಒಯ್ತಿನಾಯೆ ಬಾಕಿದಕ್ಲೆನ್ ಬುಡುವೆನಾ.. ಬಂಗಾರ್ದ ಆತುಂಡ ಪೋತುವಂದಾ (ಅವನು ಕೊಂಡು ಹೋಗಲಿ, ಅದು ಸಂತೆಯ ಸರ. ಆದರೆ ನನ್ನ ಕುತ್ತಿಗೆಯಿಂದ ಎಲ್ಕೊಂಡು ಹೋದವನು ಬೇರೆಯವರನ್ನು ಬಿಡುತ್ತಾನೆಯೇ? ಬಂಗಾರದ್ದಾದರೆ ಹೋಗ್ತಿತ್ತಲ್ಲಾ) ಹೀಗೆಂದು ಬೈದುಕೊಂಡು ಆ ಮಹಿಳೆ ಸ್ಟೇಶನಿಗೆ ಬಂದಿದ್ದರು.
Bike Borne Men throw chilly powder and snatch gold from women at konaje in Mangalore. The police are how investigating the case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm