ಬ್ರೇಕಿಂಗ್ ನ್ಯೂಸ್
05-02-21 01:46 pm Mangalore Correspondent ಕ್ರೈಂ
ಕೊಣಾಜೆ, ಫೆ.5: ಕಪ್ಪು ಪಲ್ಸರ್ ಬೈಕಲ್ಲಿ ಬಂದ ಕಳ್ಳರು ಮಹಿಳೆಯೋರ್ವರಿಗೆ ಖಾರದ ಪುಡಿ ಎರಚಿ ಚಿನ್ನ ಎಂದು ರೋಲ್ಡ್ ಗೋಲ್ಡ್ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ನಡೆದಿದೆ.
ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ಬಸ್ಸು ನಿಲ್ದಾಣದಲ್ಲಿ ಕೆಲಸಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದ ಶಾಂತ ಎಂಬ ಮಹಿಳೆಗೆ ಕಪ್ಪು ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಖಾರದ ಪುಡಿ ಎರಚಿ ಕತ್ತಲ್ಲಿದ್ದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.
ಮಹಿಳೆ ಧರಿಸಿದ್ದ ಕರಿಮಣಿ ಸರ ಮಾತ್ರ ರೋಲ್ಡ್ ಗೋಲ್ಡ್ ಆಗಿದ್ದು ಸುಮಾರು 600 ರೂಪಾಯಿ ಬೆಳೆಯದ್ದಾಗಿದೆ ಎಂದು ಕೊಣಾಜೆ ಪೊಲೀಸರು ತಿಳಿಸಿದ್ದಾರೆ. ಶಾಂತ ಅವರು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆಯೆ ಕೊನೊವಡ್, ಅವು ಸಂತೆದ. ಆಂಡ ಎನ್ನ ಕೆಕ್ಕಿಲ್ದ್ ಒಯ್ತಿನಾಯೆ ಬಾಕಿದಕ್ಲೆನ್ ಬುಡುವೆನಾ.. ಬಂಗಾರ್ದ ಆತುಂಡ ಪೋತುವಂದಾ (ಅವನು ಕೊಂಡು ಹೋಗಲಿ, ಅದು ಸಂತೆಯ ಸರ. ಆದರೆ ನನ್ನ ಕುತ್ತಿಗೆಯಿಂದ ಎಲ್ಕೊಂಡು ಹೋದವನು ಬೇರೆಯವರನ್ನು ಬಿಡುತ್ತಾನೆಯೇ? ಬಂಗಾರದ್ದಾದರೆ ಹೋಗ್ತಿತ್ತಲ್ಲಾ) ಹೀಗೆಂದು ಬೈದುಕೊಂಡು ಆ ಮಹಿಳೆ ಸ್ಟೇಶನಿಗೆ ಬಂದಿದ್ದರು.
Bike Borne Men throw chilly powder and snatch gold from women at konaje in Mangalore. The police are how investigating the case.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am