ಬ್ರೇಕಿಂಗ್ ನ್ಯೂಸ್
05-02-21 01:46 pm Mangalore Correspondent ಕ್ರೈಂ
ಕೊಣಾಜೆ, ಫೆ.5: ಕಪ್ಪು ಪಲ್ಸರ್ ಬೈಕಲ್ಲಿ ಬಂದ ಕಳ್ಳರು ಮಹಿಳೆಯೋರ್ವರಿಗೆ ಖಾರದ ಪುಡಿ ಎರಚಿ ಚಿನ್ನ ಎಂದು ರೋಲ್ಡ್ ಗೋಲ್ಡ್ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ನಡೆದಿದೆ.
ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ಬಸ್ಸು ನಿಲ್ದಾಣದಲ್ಲಿ ಕೆಲಸಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದ ಶಾಂತ ಎಂಬ ಮಹಿಳೆಗೆ ಕಪ್ಪು ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಖಾರದ ಪುಡಿ ಎರಚಿ ಕತ್ತಲ್ಲಿದ್ದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.
ಮಹಿಳೆ ಧರಿಸಿದ್ದ ಕರಿಮಣಿ ಸರ ಮಾತ್ರ ರೋಲ್ಡ್ ಗೋಲ್ಡ್ ಆಗಿದ್ದು ಸುಮಾರು 600 ರೂಪಾಯಿ ಬೆಳೆಯದ್ದಾಗಿದೆ ಎಂದು ಕೊಣಾಜೆ ಪೊಲೀಸರು ತಿಳಿಸಿದ್ದಾರೆ. ಶಾಂತ ಅವರು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆಯೆ ಕೊನೊವಡ್, ಅವು ಸಂತೆದ. ಆಂಡ ಎನ್ನ ಕೆಕ್ಕಿಲ್ದ್ ಒಯ್ತಿನಾಯೆ ಬಾಕಿದಕ್ಲೆನ್ ಬುಡುವೆನಾ.. ಬಂಗಾರ್ದ ಆತುಂಡ ಪೋತುವಂದಾ (ಅವನು ಕೊಂಡು ಹೋಗಲಿ, ಅದು ಸಂತೆಯ ಸರ. ಆದರೆ ನನ್ನ ಕುತ್ತಿಗೆಯಿಂದ ಎಲ್ಕೊಂಡು ಹೋದವನು ಬೇರೆಯವರನ್ನು ಬಿಡುತ್ತಾನೆಯೇ? ಬಂಗಾರದ್ದಾದರೆ ಹೋಗ್ತಿತ್ತಲ್ಲಾ) ಹೀಗೆಂದು ಬೈದುಕೊಂಡು ಆ ಮಹಿಳೆ ಸ್ಟೇಶನಿಗೆ ಬಂದಿದ್ದರು.
Bike Borne Men throw chilly powder and snatch gold from women at konaje in Mangalore. The police are how investigating the case.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm