ಬ್ರೇಕಿಂಗ್ ನ್ಯೂಸ್
05-02-21 10:34 pm Mangaluru Correspondent ಕ್ರೈಂ
ಸುಳ್ಯ, ಫೆ.5: ಹಂದಿ ಬೇಟೆಗೆಂದು ಶಿಕಾರಿ ತೆರಳಿದ್ದ ವೇಳೆ ಕಾಡು ಪ್ರಾಣಿಗೆಂದು ಹಾರಿಸಿದ್ದ ಗುಂಡು ಜೊತೆಗಾರನಿಗೇ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅರಂತೋಡು ಬಳಿಯ ಅರಣ್ಯ ವಿಭಾಗದ ಪೂಮಲೆ ಬೆಟ್ಟದಲ್ಲಿ ನಾಲ್ವರು ಶಿಕಾರಿಗೆ ತೆರಳಿದ್ದರು. ಕಾಡಿಗೆ ತಲುಪಿದ ಬಳಿಕ ಹಂದಿಯನ್ನು ಅಟ್ಟಿಸಲೆಂದು ನಾಲ್ಕು ಕಡೆಗೆ ತೆರಳಿದ್ದು ಈ ಪೈಕಿ ಸತ್ಯಮೂರ್ತಿ ಎಂಬಾತನ ಮೇಲೆ ಗುಂಡೇಟು ಬಿದ್ದಿದೆ. ಕಾಡು ಹಂದಿಯೆಂದು ಶಬ್ದ ಕೇಳಿಬಂದಿದ್ದ ಕಡೆಗೆ ಗುಂಡು ಹಾರಿಸಿದ್ದು ಅಲ್ಲಿ ಕುಳಿತಿದ್ದ ಸತ್ಯಮೂರ್ತಿ ಮೇಲೆ ಹಲವು ಸುತ್ತುಗಳ ಗುಂಡು ಬಿದ್ದಿತ್ತು. ನಾಡಕೋವಿಯ ಗುಂಡು ಎದೆ, ತಲೆಯ ಭಾಗಕ್ಕೆ ಗುಂಡು ಬೀಳದ ಕಾರಣ ಆತ ಸಾವಿನಿಂದ ಬಚಾವಾಗಿದ್ದಾನೆ. ಕೂಡಲೇ ಅಲ್ಲಿಂದ ಎತ್ತಿಕೊಂಡು ಬಂದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಧಾಕೃಷ್ಣ (48) ಗಣೇಶ್ (35) ಮತ್ತು ಮೋನಪ್ಪ (50) ಬಂಧಿತರು. ಬೇಟೆಗೆ ತೆರಳಿದ್ದ ನಾಲ್ವರು ಕೂಡ ಅರಂತೋಡು ನಿವಾಸಿಗಳಾಗಿದ್ದಾರೆ.
Dakshina Kannada Police have arrested three persons in connection with alleged misfire during hunting.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am