ಬ್ರೇಕಿಂಗ್ ನ್ಯೂಸ್
05-02-21 10:34 pm Mangaluru Correspondent ಕ್ರೈಂ
ಸುಳ್ಯ, ಫೆ.5: ಹಂದಿ ಬೇಟೆಗೆಂದು ಶಿಕಾರಿ ತೆರಳಿದ್ದ ವೇಳೆ ಕಾಡು ಪ್ರಾಣಿಗೆಂದು ಹಾರಿಸಿದ್ದ ಗುಂಡು ಜೊತೆಗಾರನಿಗೇ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅರಂತೋಡು ಬಳಿಯ ಅರಣ್ಯ ವಿಭಾಗದ ಪೂಮಲೆ ಬೆಟ್ಟದಲ್ಲಿ ನಾಲ್ವರು ಶಿಕಾರಿಗೆ ತೆರಳಿದ್ದರು. ಕಾಡಿಗೆ ತಲುಪಿದ ಬಳಿಕ ಹಂದಿಯನ್ನು ಅಟ್ಟಿಸಲೆಂದು ನಾಲ್ಕು ಕಡೆಗೆ ತೆರಳಿದ್ದು ಈ ಪೈಕಿ ಸತ್ಯಮೂರ್ತಿ ಎಂಬಾತನ ಮೇಲೆ ಗುಂಡೇಟು ಬಿದ್ದಿದೆ. ಕಾಡು ಹಂದಿಯೆಂದು ಶಬ್ದ ಕೇಳಿಬಂದಿದ್ದ ಕಡೆಗೆ ಗುಂಡು ಹಾರಿಸಿದ್ದು ಅಲ್ಲಿ ಕುಳಿತಿದ್ದ ಸತ್ಯಮೂರ್ತಿ ಮೇಲೆ ಹಲವು ಸುತ್ತುಗಳ ಗುಂಡು ಬಿದ್ದಿತ್ತು. ನಾಡಕೋವಿಯ ಗುಂಡು ಎದೆ, ತಲೆಯ ಭಾಗಕ್ಕೆ ಗುಂಡು ಬೀಳದ ಕಾರಣ ಆತ ಸಾವಿನಿಂದ ಬಚಾವಾಗಿದ್ದಾನೆ. ಕೂಡಲೇ ಅಲ್ಲಿಂದ ಎತ್ತಿಕೊಂಡು ಬಂದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಧಾಕೃಷ್ಣ (48) ಗಣೇಶ್ (35) ಮತ್ತು ಮೋನಪ್ಪ (50) ಬಂಧಿತರು. ಬೇಟೆಗೆ ತೆರಳಿದ್ದ ನಾಲ್ವರು ಕೂಡ ಅರಂತೋಡು ನಿವಾಸಿಗಳಾಗಿದ್ದಾರೆ.
Dakshina Kannada Police have arrested three persons in connection with alleged misfire during hunting.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am