ಬ್ರೇಕಿಂಗ್ ನ್ಯೂಸ್
05-02-21 10:34 pm Mangaluru Correspondent ಕ್ರೈಂ
ಸುಳ್ಯ, ಫೆ.5: ಹಂದಿ ಬೇಟೆಗೆಂದು ಶಿಕಾರಿ ತೆರಳಿದ್ದ ವೇಳೆ ಕಾಡು ಪ್ರಾಣಿಗೆಂದು ಹಾರಿಸಿದ್ದ ಗುಂಡು ಜೊತೆಗಾರನಿಗೇ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅರಂತೋಡು ಬಳಿಯ ಅರಣ್ಯ ವಿಭಾಗದ ಪೂಮಲೆ ಬೆಟ್ಟದಲ್ಲಿ ನಾಲ್ವರು ಶಿಕಾರಿಗೆ ತೆರಳಿದ್ದರು. ಕಾಡಿಗೆ ತಲುಪಿದ ಬಳಿಕ ಹಂದಿಯನ್ನು ಅಟ್ಟಿಸಲೆಂದು ನಾಲ್ಕು ಕಡೆಗೆ ತೆರಳಿದ್ದು ಈ ಪೈಕಿ ಸತ್ಯಮೂರ್ತಿ ಎಂಬಾತನ ಮೇಲೆ ಗುಂಡೇಟು ಬಿದ್ದಿದೆ. ಕಾಡು ಹಂದಿಯೆಂದು ಶಬ್ದ ಕೇಳಿಬಂದಿದ್ದ ಕಡೆಗೆ ಗುಂಡು ಹಾರಿಸಿದ್ದು ಅಲ್ಲಿ ಕುಳಿತಿದ್ದ ಸತ್ಯಮೂರ್ತಿ ಮೇಲೆ ಹಲವು ಸುತ್ತುಗಳ ಗುಂಡು ಬಿದ್ದಿತ್ತು. ನಾಡಕೋವಿಯ ಗುಂಡು ಎದೆ, ತಲೆಯ ಭಾಗಕ್ಕೆ ಗುಂಡು ಬೀಳದ ಕಾರಣ ಆತ ಸಾವಿನಿಂದ ಬಚಾವಾಗಿದ್ದಾನೆ. ಕೂಡಲೇ ಅಲ್ಲಿಂದ ಎತ್ತಿಕೊಂಡು ಬಂದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಧಾಕೃಷ್ಣ (48) ಗಣೇಶ್ (35) ಮತ್ತು ಮೋನಪ್ಪ (50) ಬಂಧಿತರು. ಬೇಟೆಗೆ ತೆರಳಿದ್ದ ನಾಲ್ವರು ಕೂಡ ಅರಂತೋಡು ನಿವಾಸಿಗಳಾಗಿದ್ದಾರೆ.
Dakshina Kannada Police have arrested three persons in connection with alleged misfire during hunting.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm