ಬ್ರೇಕಿಂಗ್ ನ್ಯೂಸ್
06-02-21 12:45 pm Headline Karnataka News Network ಕ್ರೈಂ
ಹೈದರಾಬಾದ್, ಫೆ.5: ದಂಡ ಹಾಕಿದ್ದಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಟ್ರಾಫಿಕ್ ಸಿಗ್ನಲ್ ಮತ್ತು ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ್ದಾನೆ. ಆರೋಪಿ ವಿದ್ಯುತ್ ಇಲಾಖೆಯ ನೌಕರನಾಗಿದ್ದು, ಸದ್ಯ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಎ.ರಮೇಶ್ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ವ್ಯಕ್ತಿ. ಮಲಕಾಜಗಿರಿಯ ಇಲಾಖೆಯಲ್ಲಿ ಈ ಘಟನೆ ನಡೆದಿದ್ದು, ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದರಿಂದ ಪೊಲೀಸರು ದಂಡ ಹಾಕಿದ್ದರು. ಕೆಲ ದಿನಗಳ ಹಿಂದೆ ರಮೇಶ್ ಬೈಕ್ ನ್ನು ಓರ್ವ ಅಪ್ರಾಪ್ತ ಓಡಿಸುತ್ತಿದ್ದನು. ಹಾಗಾಗಿ ಬೈಕ್ ಹಿಡಿದ ಪೊಲೀಸರು ರಮೇಶ್ ಮನವಿ ಮಾಡಿಕೊಂಡರು ನಿಯಮದ ಪ್ರಕಾರ ದಂಡ ವಿಧಿಸಿದ್ದರು.

ದಂಡ ಹಾಕಿದ್ದಕ್ಕೆ ಕೋಪಗೊಂಡ ರಮೇಶ್ ಮೊದಲಿಗೆ ಟ್ರಾಫಿಕ್ ಸಿಗ್ನಲ್ ಸಂಪರ್ಕ, ಜಿಡಿಮೆಟಲಾ ಸ್ಟೇಶನ್ ಮತ್ತು ಎಲ್ ಆ್ಯಂಡ್ ಓ ಪೊಲೀಸ್ ಸ್ಟೇಶನ್ ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾನೆ. ಇದರಿಂದ ಎರಡು ಗಂಟೆ ಮೂರು ಸ್ಥಳಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಿತ್ತು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
In a bizarre incident, a man in Hyderabad disconnected the power supply of two police stations and the traffic signal as the police issued a challan against his two-wheelers.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am