ಬ್ರೇಕಿಂಗ್ ನ್ಯೂಸ್
06-02-21 12:45 pm Headline Karnataka News Network ಕ್ರೈಂ
ಹೈದರಾಬಾದ್, ಫೆ.5: ದಂಡ ಹಾಕಿದ್ದಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಟ್ರಾಫಿಕ್ ಸಿಗ್ನಲ್ ಮತ್ತು ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ್ದಾನೆ. ಆರೋಪಿ ವಿದ್ಯುತ್ ಇಲಾಖೆಯ ನೌಕರನಾಗಿದ್ದು, ಸದ್ಯ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಎ.ರಮೇಶ್ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ವ್ಯಕ್ತಿ. ಮಲಕಾಜಗಿರಿಯ ಇಲಾಖೆಯಲ್ಲಿ ಈ ಘಟನೆ ನಡೆದಿದ್ದು, ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದರಿಂದ ಪೊಲೀಸರು ದಂಡ ಹಾಕಿದ್ದರು. ಕೆಲ ದಿನಗಳ ಹಿಂದೆ ರಮೇಶ್ ಬೈಕ್ ನ್ನು ಓರ್ವ ಅಪ್ರಾಪ್ತ ಓಡಿಸುತ್ತಿದ್ದನು. ಹಾಗಾಗಿ ಬೈಕ್ ಹಿಡಿದ ಪೊಲೀಸರು ರಮೇಶ್ ಮನವಿ ಮಾಡಿಕೊಂಡರು ನಿಯಮದ ಪ್ರಕಾರ ದಂಡ ವಿಧಿಸಿದ್ದರು.

ದಂಡ ಹಾಕಿದ್ದಕ್ಕೆ ಕೋಪಗೊಂಡ ರಮೇಶ್ ಮೊದಲಿಗೆ ಟ್ರಾಫಿಕ್ ಸಿಗ್ನಲ್ ಸಂಪರ್ಕ, ಜಿಡಿಮೆಟಲಾ ಸ್ಟೇಶನ್ ಮತ್ತು ಎಲ್ ಆ್ಯಂಡ್ ಓ ಪೊಲೀಸ್ ಸ್ಟೇಶನ್ ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾನೆ. ಇದರಿಂದ ಎರಡು ಗಂಟೆ ಮೂರು ಸ್ಥಳಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಿತ್ತು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
In a bizarre incident, a man in Hyderabad disconnected the power supply of two police stations and the traffic signal as the police issued a challan against his two-wheelers.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm