ಬ್ರೇಕಿಂಗ್ ನ್ಯೂಸ್
08-02-21 06:20 pm Mangalore Correspondent ಕ್ರೈಂ
ಪುತ್ತೂರು, ಫೆ.8: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬ್ಯಾಂಕ್ ಉದ್ಯೋಗಿ ಯುವತಿಯನ್ನು ಬ್ರಾಯನ್ ರಿಚರ್ಡ್ ಎಂಬಾತ ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಜಾಯಿಲಿನ್ ಪಿಂಟೋ ಎಂಬಾತ ನೌಕಾಪಡೆಯಲ್ಲಿದ್ದು ಅಂಡಮಾನ್ ಗೆ ವರ್ಗಾವಣೆ ಆಗಿದ್ದ ಹಿನ್ನೆಲೆಯಲ್ಲಿ ಫೆ.5ರಂದು ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಜಾಯಿಲಿನ್ ಸ್ನೇಹಿತರು ಸೇರಿ 17ರಿಂದ 20 ಮಂದಿ ಪಾಲ್ಗೊಂಡಿದ್ದರು. ಪುತ್ತೂರು ನಗರ ಹೊರವಲಯದ ಕೊಡಿಪ್ಪಾಡಿ ಎಂಬಲ್ಲಿ ಆಕಾಶ್ ಸೆರಾವೊ ಎಂಬಾತನಿಗೆ ಸೇರಿದ ರೆಸಾರ್ಟಿನಲ್ಲಿ ಪಾರ್ಟಿ ನಡೆದಿದ್ದು ಪಾರ್ಟಿ ಬಳಿಕ ಸ್ಥಳೀಯರು ತಮ್ಮ ಮನೆಗೆ ಹಿಂತಿರುಗಿದ್ದರು. ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜಾಯಿಲಿನ್ ಸ್ನೇಹಿತೆ ಬ್ಯಾಂಕ್ ಉದ್ಯೋಗಿ ಯುವತಿ, ಅಂದು ತಡರಾತ್ರಿ ಆಗಿದ್ದರಿಂದ ಮನೆಗೆ ತೆರಳದೆ ವಿಶ್ರಾಂತಿ ಗೃಹದ ಕೊಠಡಿಯಲ್ಲಿ ಉಳಿದುಕೊಂಡಿದ್ದಳು. ಯುವತಿ ಒಂದು ಕೊಠಡಿಯಲ್ಲಿ ಮಲಗಿದ್ದರೆ, ಬ್ರಾಯನ್ ರಿಚರ್ಡ್ ಮತ್ತು ಇತರ ನಾಲ್ವರು ಇನ್ನೊಂದು ಕೊಠಡಿಯಲ್ಲಿ ಮಲಗಿದ್ದರು.
ಮರುದಿನ ಬೆಳಗ್ಗೆ 5 ಗಂಟೆಗೆ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ಯುವತಿಯಿದ್ದ ಕೊಠಡಿಗೆ ಹೋಗಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕಲಂ 328 ಮತ್ತು 376 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
A girl who is a bank employee was raped after calling her for a party at home in Puttur. The arrested has been identified as Brian Richard Ammana
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm