ಬ್ರೇಕಿಂಗ್ ನ್ಯೂಸ್
08-02-21 06:20 pm Mangalore Correspondent ಕ್ರೈಂ
ಪುತ್ತೂರು, ಫೆ.8: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬ್ಯಾಂಕ್ ಉದ್ಯೋಗಿ ಯುವತಿಯನ್ನು ಬ್ರಾಯನ್ ರಿಚರ್ಡ್ ಎಂಬಾತ ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಜಾಯಿಲಿನ್ ಪಿಂಟೋ ಎಂಬಾತ ನೌಕಾಪಡೆಯಲ್ಲಿದ್ದು ಅಂಡಮಾನ್ ಗೆ ವರ್ಗಾವಣೆ ಆಗಿದ್ದ ಹಿನ್ನೆಲೆಯಲ್ಲಿ ಫೆ.5ರಂದು ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಜಾಯಿಲಿನ್ ಸ್ನೇಹಿತರು ಸೇರಿ 17ರಿಂದ 20 ಮಂದಿ ಪಾಲ್ಗೊಂಡಿದ್ದರು. ಪುತ್ತೂರು ನಗರ ಹೊರವಲಯದ ಕೊಡಿಪ್ಪಾಡಿ ಎಂಬಲ್ಲಿ ಆಕಾಶ್ ಸೆರಾವೊ ಎಂಬಾತನಿಗೆ ಸೇರಿದ ರೆಸಾರ್ಟಿನಲ್ಲಿ ಪಾರ್ಟಿ ನಡೆದಿದ್ದು ಪಾರ್ಟಿ ಬಳಿಕ ಸ್ಥಳೀಯರು ತಮ್ಮ ಮನೆಗೆ ಹಿಂತಿರುಗಿದ್ದರು. ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜಾಯಿಲಿನ್ ಸ್ನೇಹಿತೆ ಬ್ಯಾಂಕ್ ಉದ್ಯೋಗಿ ಯುವತಿ, ಅಂದು ತಡರಾತ್ರಿ ಆಗಿದ್ದರಿಂದ ಮನೆಗೆ ತೆರಳದೆ ವಿಶ್ರಾಂತಿ ಗೃಹದ ಕೊಠಡಿಯಲ್ಲಿ ಉಳಿದುಕೊಂಡಿದ್ದಳು. ಯುವತಿ ಒಂದು ಕೊಠಡಿಯಲ್ಲಿ ಮಲಗಿದ್ದರೆ, ಬ್ರಾಯನ್ ರಿಚರ್ಡ್ ಮತ್ತು ಇತರ ನಾಲ್ವರು ಇನ್ನೊಂದು ಕೊಠಡಿಯಲ್ಲಿ ಮಲಗಿದ್ದರು.
ಮರುದಿನ ಬೆಳಗ್ಗೆ 5 ಗಂಟೆಗೆ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ಯುವತಿಯಿದ್ದ ಕೊಠಡಿಗೆ ಹೋಗಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕಲಂ 328 ಮತ್ತು 376 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
A girl who is a bank employee was raped after calling her for a party at home in Puttur. The arrested has been identified as Brian Richard Ammana
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm