ಬ್ರೇಕಿಂಗ್ ನ್ಯೂಸ್
08-02-21 06:20 pm Mangalore Correspondent ಕ್ರೈಂ
ಪುತ್ತೂರು, ಫೆ.8: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬ್ಯಾಂಕ್ ಉದ್ಯೋಗಿ ಯುವತಿಯನ್ನು ಬ್ರಾಯನ್ ರಿಚರ್ಡ್ ಎಂಬಾತ ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಜಾಯಿಲಿನ್ ಪಿಂಟೋ ಎಂಬಾತ ನೌಕಾಪಡೆಯಲ್ಲಿದ್ದು ಅಂಡಮಾನ್ ಗೆ ವರ್ಗಾವಣೆ ಆಗಿದ್ದ ಹಿನ್ನೆಲೆಯಲ್ಲಿ ಫೆ.5ರಂದು ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಜಾಯಿಲಿನ್ ಸ್ನೇಹಿತರು ಸೇರಿ 17ರಿಂದ 20 ಮಂದಿ ಪಾಲ್ಗೊಂಡಿದ್ದರು. ಪುತ್ತೂರು ನಗರ ಹೊರವಲಯದ ಕೊಡಿಪ್ಪಾಡಿ ಎಂಬಲ್ಲಿ ಆಕಾಶ್ ಸೆರಾವೊ ಎಂಬಾತನಿಗೆ ಸೇರಿದ ರೆಸಾರ್ಟಿನಲ್ಲಿ ಪಾರ್ಟಿ ನಡೆದಿದ್ದು ಪಾರ್ಟಿ ಬಳಿಕ ಸ್ಥಳೀಯರು ತಮ್ಮ ಮನೆಗೆ ಹಿಂತಿರುಗಿದ್ದರು. ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜಾಯಿಲಿನ್ ಸ್ನೇಹಿತೆ ಬ್ಯಾಂಕ್ ಉದ್ಯೋಗಿ ಯುವತಿ, ಅಂದು ತಡರಾತ್ರಿ ಆಗಿದ್ದರಿಂದ ಮನೆಗೆ ತೆರಳದೆ ವಿಶ್ರಾಂತಿ ಗೃಹದ ಕೊಠಡಿಯಲ್ಲಿ ಉಳಿದುಕೊಂಡಿದ್ದಳು. ಯುವತಿ ಒಂದು ಕೊಠಡಿಯಲ್ಲಿ ಮಲಗಿದ್ದರೆ, ಬ್ರಾಯನ್ ರಿಚರ್ಡ್ ಮತ್ತು ಇತರ ನಾಲ್ವರು ಇನ್ನೊಂದು ಕೊಠಡಿಯಲ್ಲಿ ಮಲಗಿದ್ದರು.
ಮರುದಿನ ಬೆಳಗ್ಗೆ 5 ಗಂಟೆಗೆ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ಯುವತಿಯಿದ್ದ ಕೊಠಡಿಗೆ ಹೋಗಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕಲಂ 328 ಮತ್ತು 376 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
A girl who is a bank employee was raped after calling her for a party at home in Puttur. The arrested has been identified as Brian Richard Ammana
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 09:43 pm
HK News Desk
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
17-03-25 08:01 pm
Mangalore Correspondent
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm