ಬ್ರೇಕಿಂಗ್ ನ್ಯೂಸ್
16-08-20 12:21 am Headline Karnataka News Network ಕ್ರೈಂ
ಹೈದ್ರಾಬಾದ್, ಆಗಸ್ಟ್ 15: ಪತ್ನಿ ಲೈಂಗಿಕ ಕ್ರಿಯೆಗೆ ಒಪ್ಪುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹೈದ್ರಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ 22 ತಿಂಗಳಾದರೂ ಸೆಕ್ಸ್ ಗೆ ಪತ್ನಿ ಒಪ್ಪದೆ ಇರುವುದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
2018 ರಲ್ಲು ಸುರೇಂದ್ರ ಸಿಂಗ್ ಮತ್ತು ಗೀತಾಳ ಮದುವೆ ಯಾಗಿದ್ದರು. ಸುರೇಂದ್ರ ಸಿಂಗ್ ಗೆ ಇದು ಎರಡನೇ ಮದುವೆಯಾದರೆ ಗೀತಾಗೆ ಇದು ಮೂರನೇ ಮದುವೆ ಎಂದು ಹೇಳಲಾಗಿದೆ. ಸುರೇಂದ್ರ ಮೊದಲ ಪತ್ನಿಯಿಂದ 2016 ರಲ್ಲಿ ವಿಚ್ಚೇದನ ಪಡೆದುಕೊಂಡಿದ್ದ. ಗೀತಾಳು ತನ್ನೆರಡು ಮದುವೆಯಿಂದ ವಿಚ್ಚೇದನ ಪಡೆದುಕೊಂಡಿದ್ದಳು.
ಮದುವೆಯಾಗಿ 22 ತಿಂಗಳಾದರೂ ಸುರೇಂದ್ರ ಗೀತಾಳ ಜೊತೆ ದೈಹಿಕ ಸಂಬಂಧ ಬೆಳೆಸಲು ಸಾಧ್ಯವಾಗಿಲ್ಲ. ಗೀತಾ ದೈಹಿಕ ಸಂಪರ್ಕ ನಡೆಸಲು ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಇದೇ ವಿಷಯದಲ್ಲಿ ಇವರಿಬ್ಬರ ನಡುವೆ ಜಗಳವು ನಡೆಯುತ್ತಿತ್ತು. ಜಗಳದ ಬಳಿಕ ಗೀತಾ ತವರು ಮನೆಗೆ ಹೋಗಿದ್ದಳು.
ಇದರಿಂದ ಖಿನ್ನತೆಗೆ ಒಳಗಾಗಿದ್ದ ಸುರೇಂದ್ರ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm