ಬ್ರೇಕಿಂಗ್ ನ್ಯೂಸ್
16-08-20 12:21 am Headline Karnataka News Network ಕ್ರೈಂ
ಹೈದ್ರಾಬಾದ್, ಆಗಸ್ಟ್ 15: ಪತ್ನಿ ಲೈಂಗಿಕ ಕ್ರಿಯೆಗೆ ಒಪ್ಪುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹೈದ್ರಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ 22 ತಿಂಗಳಾದರೂ ಸೆಕ್ಸ್ ಗೆ ಪತ್ನಿ ಒಪ್ಪದೆ ಇರುವುದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
2018 ರಲ್ಲು ಸುರೇಂದ್ರ ಸಿಂಗ್ ಮತ್ತು ಗೀತಾಳ ಮದುವೆ ಯಾಗಿದ್ದರು. ಸುರೇಂದ್ರ ಸಿಂಗ್ ಗೆ ಇದು ಎರಡನೇ ಮದುವೆಯಾದರೆ ಗೀತಾಗೆ ಇದು ಮೂರನೇ ಮದುವೆ ಎಂದು ಹೇಳಲಾಗಿದೆ. ಸುರೇಂದ್ರ ಮೊದಲ ಪತ್ನಿಯಿಂದ 2016 ರಲ್ಲಿ ವಿಚ್ಚೇದನ ಪಡೆದುಕೊಂಡಿದ್ದ. ಗೀತಾಳು ತನ್ನೆರಡು ಮದುವೆಯಿಂದ ವಿಚ್ಚೇದನ ಪಡೆದುಕೊಂಡಿದ್ದಳು.
ಮದುವೆಯಾಗಿ 22 ತಿಂಗಳಾದರೂ ಸುರೇಂದ್ರ ಗೀತಾಳ ಜೊತೆ ದೈಹಿಕ ಸಂಬಂಧ ಬೆಳೆಸಲು ಸಾಧ್ಯವಾಗಿಲ್ಲ. ಗೀತಾ ದೈಹಿಕ ಸಂಪರ್ಕ ನಡೆಸಲು ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಇದೇ ವಿಷಯದಲ್ಲಿ ಇವರಿಬ್ಬರ ನಡುವೆ ಜಗಳವು ನಡೆಯುತ್ತಿತ್ತು. ಜಗಳದ ಬಳಿಕ ಗೀತಾ ತವರು ಮನೆಗೆ ಹೋಗಿದ್ದಳು.
ಇದರಿಂದ ಖಿನ್ನತೆಗೆ ಒಳಗಾಗಿದ್ದ ಸುರೇಂದ್ರ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm