ಬ್ರೇಕಿಂಗ್ ನ್ಯೂಸ್
10-02-21 12:34 pm Bangalore Correspondent ಕ್ರೈಂ
ಬೆಂಗಳೂರು, ಫೆಬ್ರವರಿ 10: ತನ್ನ ಮಗಳ ವಯಸ್ಸಿನ ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಎರಡು ತಿಂಗಳ ಗರ್ಭಿಣಿ ಮಾಡಿರುವ ಘಟನೆ ಬೆಂಗಳೂರಿನ ಹೊರ ವಲಯದಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಹತ್ತು ವರ್ಷದ ಬಾಲಕಿ ತನ್ನ ಸೋದರ ಮಾವನ ಮನೆಯಲ್ಲಿ ವಾಸವಾಗಿದ್ದಳು. ಕೂಲಿ ಕೆಲಸ ಮಾಡುವ ಸೋದರ ಮಾವನ ಸಂಬಂಧಿ ಪಕ್ಕದಲ್ಲಿಯೇ ವಾಸವಾಗಿದ್ದರು. ಹತ್ತು ವರ್ಷದ ಬಾಲಕಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕಳೆದ ಬುಧವಾರ ಆಸ್ಪತ್ರೆಗೆ ದಾಖಲಿಸಿದಾಗ ಹತ್ತು ವರ್ಷದ ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿರುವ ಸಂಗತಿ ಗೊತ್ತಾಗಿದೆ.
ಬಾಲಕಿಯನ್ನು ವಿಚಾರಣೆ ನಡೆಸಿದಾಗ ಸೋದರ ಮಾವ ಹಾಗೂ ಸಂಬಂಧಿ ನಿರಂತರವಾಗಿ ಲೈಂಗಿಕವಾಗಿ ಬಳಸಿಕೊಂಡಿರುವ ವಿಷಯವನ್ನು ಹೇಳಿದ್ದಾಳೆ. ಈ ವಿಷಯ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿಸಿದರೆ ಜೀವ ಸಮೇತ ಇರಲ್ಲ ಎಂದು ಹೆದರಿಕೆ ಹುಟ್ಟಿಸಿದ್ದಾರೆ. ಇದರಿಂದ ಮಗು ಯಾರಿಗೂ ಹೇಳಿರಲಿಲ್ಲ.
ಇದೀಗ ಬಾಲಕಿ ಹೇಳಿಕೆ ಅಧರಿಸಿ ಸರ್ಜಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ಬಳಿಕ ಬಾಲಕಿಯ ಸೋದರ ಮಾವ ಹಾಗೂ ಸಂಬಂಧಿಯನ್ನು ಸರ್ಜಾಪುರ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯನ್ನು ಆನೇಕಲ್ನ ಮಕ್ಕಳ ಆರೈಕೆ ಕೇಂದ್ರಕ್ಕೆ ರವಾನಿಸಿ ಹಾರೈಕೆ ಮಾಡಲಾಗುತ್ತಿದೆ. ತನ್ನ ಮಗಳ ವಯಸ್ಸಿನ ಮಗು ಮೇಲೆ ಕಾಮ ತೃಷೆ ತೋರಿಸಿಕೊಂಡಿರುವ ಈ ಕಿರಾತಕರಿಗೆ ಪೊಲೀಸರೇ ಸರಿಯಾದ ಬುದ್ಧಿ ಕಲಿಸಬೇಕು.
A 10-year-old girl has turned to be 2 months old pregnant in Bengaluru by her uncle. The accused has been arrested by the Bengaluru police.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm