ಬ್ರೇಕಿಂಗ್ ನ್ಯೂಸ್
10-02-21 12:40 pm Mangalore Correspondent ಕ್ರೈಂ
ಬಂಟ್ವಾಳ, ಫೆ.10 : ಅಪ್ತಾಪ್ತ ಬಾಲಕಿಯ ಅತ್ಯಾಚಾರವೆಸಗಿದ ಇಬ್ಬರು ಯುವಕರು ಬಳಿಕ ಫೊಟೋ ಕ್ಲಿಕ್ಕಿಸಿ, ಬ್ಲಾಕ್ ಮೇಲ್ ಮಾಡಿದ ಘಟನೆ ಬೋಳಂತೂರು ಗ್ರಾಮದಲ್ಲಿ ನಡೆದಿದ್ದು, ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಬೂಬಕ್ಕರ್ ಸಿದ್ದಿಕ್ ಮತ್ತು ಚಪ್ಪಿ ಎಂಬವರು ಬಾಲಕಿ ಜೊತೆ ಸಲುಗೆ ಬೆಳೆಸಿಕೊಂಡಿದ್ದು ಜನವರಿ 25ರಂದು ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯ ಫೋಟೊ ತೆಗೆದಿದ್ದು ಆನಂತರ ಬ್ಲಾಕ್ ಮೇಲ್ ಮಾಡುತ್ತಿದ್ದರು. ತಮ್ಮ ಜೊತೆ ಲೈಂಗಿಕ ಕ್ರಿಯೆಗೆ ಸಹಕರಿಸಬೇಕು. ಇಲ್ಲದಿದ್ದರೆ ಫೋಟೋಗಳನ್ನು ಬೇರೆಯವರಿಗೆ ಕಳುಹಿಸುವುದಾಗಿ ಬೆದರಿಸುತ್ತಿದ್ದರು. ಈ ವಿಚಾರ ತಿಳಿದ ಬಾಲಕಿಯ ಸಂಬಂಧಿಕರು ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರು ಆರೋಪಿ ಅಬೂಬಕ್ಕರ್ ಸಿದ್ದಿಕ್ ನನ್ನು ಬಂಧಿಸಿದ್ದಾರೆ. ಬಳಿಕ ಇನ್ನೊಬ್ಬ ಆರೋಪಿ ಚಪ್ಪಿಯನ್ನು ಪೊಲೀಸರು ಬಂಧಿಸಲು ತೆರಳಿದ್ದಾಗ, ಸಂತ್ರಸ್ತ ಬಾಲಕಿಯ ಅಣ್ಣ ಚಪ್ಪಿಗೆ ಮಾಹಿತಿ ನೀಡಿ ಪರಾರಿಯಾಗಲು ಸಹಕರಿಸಿದ್ದಾನೆ. ಹೀಗಾಗಿ ಆಕೆಯ ಅಣ್ಣನನ್ನು ಪೊಲೀಸರು ಬಂಧಿಸಿದ್ದಾರೆ.
ಅಬುಬಕ್ಕರ್ ಮತ್ತು ಚಪ್ಪಿ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.
The Vitla police have arrested two persons for rape and blackmail of intimate photos. The accused were showing photos and asking the girl to cooperate for a physical relationship.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm