ಬ್ರೇಕಿಂಗ್ ನ್ಯೂಸ್
13-02-21 12:45 pm Mangalore Correspondent ಕ್ರೈಂ
ಮಂಗಳೂರು, ಫೆ.13: ದೇರಳಕಟ್ಟೆಯ ಯೇನಪೋಯ ಆಸ್ಪತ್ರೆಯ ವಾರ್ಡ್ ಬಾತ್ ರೂಮಿನಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಜ.20ರಂದು ಘಟನೆ ನಡೆದಿದ್ದು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದನ್ನು ಮಹಿಳೆ ಗಮನಿಸಿದ್ದು ಹೊರಗೆ ಬಂದು ಗದರಿಸಿದಾಗ ಆರೋಪಿ ಪರಾರಿಯಾಗಿದ್ದ. ಈ ಬಗ್ಗೆ ಮಹಿಳೆಯೇ ಖುದ್ದಾಗಿ ಆರೋಪಿ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಆಸ್ಪತ್ರೆಯ ಸಿಸಿಟಿವಿ ಪರಿಶೀಲನೆ ನಡೆಸಿದ ಪೊಲೀಸರು ಆತನ ಚಹರೆ ಪತ್ತೆ ಮಾಡಿ, ಈಗ ಆರೋಪಿಯನ್ನು ಬಂಧಿಸಿದ್ದಾರೆ.

ಉಳ್ಳಾಲದ ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ಆರೋಪಿ. ಅಬ್ದುಲ್ ಮುನೀರ್ ಸಂಬಂಧಿಕರು ಕೂಡ ಆಸ್ಪತ್ರೆಯಲ್ಲಿ ಇದ್ದುದರಿಂದ ವಾರ್ಡಿಗೆ ತೆರಳಿದ್ದ. ಅದೇ ವಾರ್ಡಿನ ಪಕ್ಕದಲ್ಲಿ ಇನ್ನೊಬ್ಬ ಮುಸ್ಲಿಂ ಮಹಿಳೆ ಮತ್ತು ಆಕೆಯ ಸಂಬಂಧಿಕರು ಇದ್ದರು. ರಾತ್ರಿ ವೇಳೆ ಮಹಿಳೆ ಸ್ನಾನ ಮಾಡುತ್ತಿದ್ದಾಗ ಕೃತ್ಯ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಈ ಬಗ್ಗೆ ಮಹಿಳೆ ಆಸ್ಪತ್ರೆಯ ವಾರ್ಡ್ ಸಿಬಂದಿಗೆ ಮಾಹಿತಿ ನೀಡಿದ್ದರು. ಕೇರ್ ಮಾಡದ ಕಾರಣ ಸ್ವತಃ ಮಹಿಳೆಯೇ ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ತಿಂಗಳ ಬಳಿಕ ಆರೋಪಿಯ ಬಂಧನ ಮಾಡಿದ್ದಾರೆ.
Ullal police have arrested a man accused of recording a video of a woman having a bath in the private hospital room.The arrested has been identified as Abdul Muneer (40).
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm