ಬ್ರೇಕಿಂಗ್ ನ್ಯೂಸ್
13-02-21 01:59 pm Mangalore Correspondent ಕ್ರೈಂ
ಮಂಗಳೂರು, ಫೆ.13: ನಗರದ ಲಾಲ್ ಬಾಗ್ ಬಳಿಯ ಪಬ್ಬಾಸ್ ಮುಂಭಾಗದಲ್ಲಿ ನಿಂತಿದ್ದ ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂಬವರ ಮೇಲೆ ಹಲ್ಲೆಗೈದು ಪರಾರಿಯಾಗಿದ್ದ ಮೂವರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಕುದ್ರೋಳಿ ನಿವಾಸಿಗಳಾದ ಮೊಹಮ್ಮದ್ ಶಾಹಿಲ್ (19), ಮೊಹಮ್ಮದ್ ಫಾಯಿಕ್ (18) ಮತ್ತು ಇನ್ನೋರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಫೆ.7ರಂದು ರಾತ್ರಿ ಹತ್ತು ಗಂಟೆ ಸುಮಾರಿಗೆ ದೀಪಕ್ ಎಂಬಾತ ತನ್ನ ಬೈಕಿನಲ್ಲಿ ಕುಳಿತಿದ್ದಾಗ ಅಲ್ಲಿಗೆ ಬಂದಿದ್ದ ಮೂವರು ಯುವಕರು ಬೈಕಿನಲ್ಲಿದ್ದ ಶಿವಾಜಿ ಸ್ಟಿಕ್ಕರ್ ಬಗ್ಗೆ ಆಕ್ಷೇಪಿಸಿದ್ದಾರೆ. ಸ್ಟಿಕ್ಕರ್ ಹಾಕಿದ ವಿಚಾರದಲ್ಲಿ ವಾಗ್ವಾದ ನಡೆದು ಬಳಿಕ ದೀಪಕ್ ಮೇಲೆ ಯುವಕರು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಮುಂಗೈ, ಹೆಬ್ಬೆರಳು ಮತ್ತು ಕೈ ಮಣಿ ಗಂಟು ಭಾಗಕ್ಕೆ ಗಾಯಗೊಂಡಿದ್ದ ದೀಪಕ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಈ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ವಿನಯ ಗಾಂವ್ಕರ್ ನೇತೃತ್ವದಲ್ಲಿ ಪೊಲೀಸ್ ತಂಡ ರಚಿಸಿ, ತನಿಖೆಗೆ ಸೂಚಿಸಿದ್ದರು. ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಪೊಲೀಸರು ತನಿಖೆ ನಡೆಸಿದ್ದರು. ಇದೀಗ ಮೂರು ಯುವಕರನ್ನು ಕೂಡ ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Read: ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ; ಸಂಘಟನೆ ಕಾರ್ಯಕರ್ತನ ಮೇಲೆ ತಂಡದಿಂದ ದಾಳಿ
A man was attacked by a group of unidentified miscreants near Lalbagh in Mangalore for Shivaji sticker in the bike. The City Police have arrested Three persons.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm