ಬ್ರೇಕಿಂಗ್ ನ್ಯೂಸ್
15-02-21 06:18 pm Udupi Correspondent ಕ್ರೈಂ
ಉಡುಪಿ, ಫೆ.15 : ನೆರೆಮನೆಯ ವಿವಾಹಿತ ಮಹಿಳೆಯ ಮನೆಗೆ ಯುವಕನೊಬ್ಬ ಬರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಫೆ.14ರಂದು ರಾತ್ರಿ ಬ್ರಹ್ಮಾವರ ಬಳಿಯ ಹೊಸೂರು ಗ್ರಾಮದ ಉದ್ಧಳ್ಕ ಎಂಬಲ್ಲಿ ಘಟನೆ ನಡೆದಿದ್ದು ಕೊಲೆಯಾದವರನ್ನು ಉದ್ಧಳ್ಕ ನಿವಾಸಿ ನವೀನ್ ನಾಯ್ಕ(43) ಎಂದು ಗುರುತಿಸಲಾಗಿದೆ.
ಕೊಲೆ ಆರೋಪಿಗಳಾದ ಮಲ್ಪೆಯ ಗೌತಮ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಬ್ರಹ್ಮಾವರ ಪೊಲೀಸರು ಕೃತ್ಯ ಎಸಗಿದ ಮೂರೇ ಗಂಟೆಯಲ್ಲಿ ಬಂಧಿಸಿದ್ದಾರೆ.
ನವೀನ್ ನಾಯ್ಕರ ನೆರೆಮನೆಯ ನಿವಾಸಿಯಾಗಿರುವ ಸರಸ್ವತಿ ಎಂಬವರ ಮನೆಗೆ ಗೌತಮ್ ಎಂಬಾತ ಬರುತ್ತಿದ್ದ. 15 ದಿನಗಳ ಹಿಂದೆ ಸರಸ್ವತಿ ಮತ್ತು ಗೌತಮ್ ಗುಡ್ಡೆಯಂಗಡಿ ಕ್ರಾಸ್ ಬಳಿ ನಿಂತಿದ್ದಾಗ ನವೀನ್ ನಾಯ್ಕ ಪ್ರಶ್ನೆ ಮಾಡಿದ್ದ. ನೀನು ಯಾಕೆ ಸರಸ್ವತಿ ಮನೆಗೆ ಆಗಾಗ ಬರುತ್ತಿದ್ದೀಯಾ ಎಂದು ಗೌಮತ್ನನ್ನು ಕೇಳಿದ್ದ. ಈ ವಿಚಾರದಲ್ಲಿ ಇಬ್ಬರಿಗೂ ಗಲಾಟೆಯಾಗಿ ಗೌತಮ್ ಕೊಲೆ ಮಾಡುವುದಾಗಿ ನವೀನ್ ನಾಯ್ಕನಿಗೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೇ ದ್ವೇಷದಲ್ಲಿ ಗೌತಮ್ ನಿನ್ನೆ ರಾತ್ರಿ ಇತರರೊಂದಿಗೆ ಸೇರಿ ಕಾರಿನಲ್ಲಿ ನವೀನ್ ನಾಯ್ಕನ ಮನೆಗೆ ಬಂದಿದ್ದು ಆಯುಧದಿಂದ ಎದೆಗೆ, ಮುಖಕ್ಕೆ ತಲೆಗೆ ಬಲವಾಗಿ ಹೊಡೆದು ನವೀನ್ ನನ್ನು ಕೊಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Angry over youth coming to Neighbour Women's house Man kills youth at Udupi. Six persons haven been arrested in this case.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm