ಬ್ರೇಕಿಂಗ್ ನ್ಯೂಸ್
16-02-21 01:03 pm Mangalore Correspondent ಕ್ರೈಂ
ಮಂಗಳೂರು, ಫೆ.16: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರ ತಂಡ ಕಪಾಟು ಒಡೆದು 60 ಗ್ರಾಂ ಚಿನ್ನದ ಆಭರಣಗಳನ್ನು ಕಳವುಗೈದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಕುಳಾಯಿ ನಿವಾಸಿ, ಮನೆ ಮಾಲೀಕ ಶ್ರೀನಿವಾಸ ಆಚಾರ್ಯ ಎಂಬವರು ಫೆ.14ರಂದು ಸೂರಿಂಜೆಯಲ್ಲಿರುವ ತಮ್ಮನ ಮನೆಗೆ ಕುಟುಂಬದ ಕಾರ್ಯಕ್ಕೆಂದು ತೆರಳಿದ್ದರು. 15ರಂದು ಬೆಳಗ್ಗೆ ಬಂದು ನೋಡಿದಾಗ, ಮನೆಯ ಬೀಗವನ್ನು ಪಿಕ್ಕಾಸಿನಿಂದ ಒಡೆದು ಹಾಕಿದ ರೀತಿ ಕಂಡುಬಂದಿದೆ. ಮನೆಯ ಒಳಗೆ ನೋಡಿದಾಗ, ಬೆಡ್ ರೂಮಿನಲ್ಲಿದ್ದ ಕಪಾಟನ್ನು ಒಡೆದು ಅದರಲ್ಲಿದ್ದ ಶ್ರೀನಿವಾಸ ಆಚಾರ್ಯರ ಪತ್ನಿ ವತ್ಸಲಾರ 35 ಗ್ರಾಮ್ ತೂಕದ ಮುತ್ತಿನ ಸರ, 8 ಗ್ರಾಮ್ ತೂಕದ ಕಿವಿಯೋಲೆ ಹಾಗೂ ಶ್ರೀನಿವಾಸರ ಅಣ್ಣ ಗಂಗಾಧರ ಆಚಾರ್ಯರ ಪತ್ನಿ ಕವಿತಾರಿಗೆ ಸೇರಿದ 8 ಗ್ರಾಂ ತೂಕದ ಹವಳದ ಸರ ಹಾಗೂ ತಲಾ ನಾಲ್ಕು ಗ್ರಾಂ ತೂಕದ ಎರಡು ಉಂಗುರಗಳನ್ನು ಕಳವು ಮಾಡಿದ್ದು ತಿಳಿದುಬಂದಿದೆ.
ಈ ಬಗ್ಗೆ ಶ್ರೀನಿವಾಸ ಆಚಾರ್ಯ ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಇವರು ಮನೆಯಿಂದ ಹೊರ ಹೋಗಿದ್ದನ್ನು ತಿಳಿದ ಯಾರೋ ಫೆ.14ರಂದು ಈ ಕೃತ್ಯ ಮಾಡಿದ್ದಾರೆಂದು ಶಂಕಿಸಲಾಗಿದೆ.
Burglars Steal 60 gram Gold from a house at Kulai in Mangalore. The Surathkal Police have registered the complaint and the investigation is in process.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am