ಬ್ರೇಕಿಂಗ್ ನ್ಯೂಸ್
16-02-21 01:03 pm Mangalore Correspondent ಕ್ರೈಂ
ಮಂಗಳೂರು, ಫೆ.16: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರ ತಂಡ ಕಪಾಟು ಒಡೆದು 60 ಗ್ರಾಂ ಚಿನ್ನದ ಆಭರಣಗಳನ್ನು ಕಳವುಗೈದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಕುಳಾಯಿ ನಿವಾಸಿ, ಮನೆ ಮಾಲೀಕ ಶ್ರೀನಿವಾಸ ಆಚಾರ್ಯ ಎಂಬವರು ಫೆ.14ರಂದು ಸೂರಿಂಜೆಯಲ್ಲಿರುವ ತಮ್ಮನ ಮನೆಗೆ ಕುಟುಂಬದ ಕಾರ್ಯಕ್ಕೆಂದು ತೆರಳಿದ್ದರು. 15ರಂದು ಬೆಳಗ್ಗೆ ಬಂದು ನೋಡಿದಾಗ, ಮನೆಯ ಬೀಗವನ್ನು ಪಿಕ್ಕಾಸಿನಿಂದ ಒಡೆದು ಹಾಕಿದ ರೀತಿ ಕಂಡುಬಂದಿದೆ. ಮನೆಯ ಒಳಗೆ ನೋಡಿದಾಗ, ಬೆಡ್ ರೂಮಿನಲ್ಲಿದ್ದ ಕಪಾಟನ್ನು ಒಡೆದು ಅದರಲ್ಲಿದ್ದ ಶ್ರೀನಿವಾಸ ಆಚಾರ್ಯರ ಪತ್ನಿ ವತ್ಸಲಾರ 35 ಗ್ರಾಮ್ ತೂಕದ ಮುತ್ತಿನ ಸರ, 8 ಗ್ರಾಮ್ ತೂಕದ ಕಿವಿಯೋಲೆ ಹಾಗೂ ಶ್ರೀನಿವಾಸರ ಅಣ್ಣ ಗಂಗಾಧರ ಆಚಾರ್ಯರ ಪತ್ನಿ ಕವಿತಾರಿಗೆ ಸೇರಿದ 8 ಗ್ರಾಂ ತೂಕದ ಹವಳದ ಸರ ಹಾಗೂ ತಲಾ ನಾಲ್ಕು ಗ್ರಾಂ ತೂಕದ ಎರಡು ಉಂಗುರಗಳನ್ನು ಕಳವು ಮಾಡಿದ್ದು ತಿಳಿದುಬಂದಿದೆ.
ಈ ಬಗ್ಗೆ ಶ್ರೀನಿವಾಸ ಆಚಾರ್ಯ ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಇವರು ಮನೆಯಿಂದ ಹೊರ ಹೋಗಿದ್ದನ್ನು ತಿಳಿದ ಯಾರೋ ಫೆ.14ರಂದು ಈ ಕೃತ್ಯ ಮಾಡಿದ್ದಾರೆಂದು ಶಂಕಿಸಲಾಗಿದೆ.
Burglars Steal 60 gram Gold from a house at Kulai in Mangalore. The Surathkal Police have registered the complaint and the investigation is in process.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am