ಬ್ರೇಕಿಂಗ್ ನ್ಯೂಸ್
16-02-21 01:03 pm Mangalore Correspondent ಕ್ರೈಂ
ಮಂಗಳೂರು, ಫೆ.16: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರ ತಂಡ ಕಪಾಟು ಒಡೆದು 60 ಗ್ರಾಂ ಚಿನ್ನದ ಆಭರಣಗಳನ್ನು ಕಳವುಗೈದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಕುಳಾಯಿ ನಿವಾಸಿ, ಮನೆ ಮಾಲೀಕ ಶ್ರೀನಿವಾಸ ಆಚಾರ್ಯ ಎಂಬವರು ಫೆ.14ರಂದು ಸೂರಿಂಜೆಯಲ್ಲಿರುವ ತಮ್ಮನ ಮನೆಗೆ ಕುಟುಂಬದ ಕಾರ್ಯಕ್ಕೆಂದು ತೆರಳಿದ್ದರು. 15ರಂದು ಬೆಳಗ್ಗೆ ಬಂದು ನೋಡಿದಾಗ, ಮನೆಯ ಬೀಗವನ್ನು ಪಿಕ್ಕಾಸಿನಿಂದ ಒಡೆದು ಹಾಕಿದ ರೀತಿ ಕಂಡುಬಂದಿದೆ. ಮನೆಯ ಒಳಗೆ ನೋಡಿದಾಗ, ಬೆಡ್ ರೂಮಿನಲ್ಲಿದ್ದ ಕಪಾಟನ್ನು ಒಡೆದು ಅದರಲ್ಲಿದ್ದ ಶ್ರೀನಿವಾಸ ಆಚಾರ್ಯರ ಪತ್ನಿ ವತ್ಸಲಾರ 35 ಗ್ರಾಮ್ ತೂಕದ ಮುತ್ತಿನ ಸರ, 8 ಗ್ರಾಮ್ ತೂಕದ ಕಿವಿಯೋಲೆ ಹಾಗೂ ಶ್ರೀನಿವಾಸರ ಅಣ್ಣ ಗಂಗಾಧರ ಆಚಾರ್ಯರ ಪತ್ನಿ ಕವಿತಾರಿಗೆ ಸೇರಿದ 8 ಗ್ರಾಂ ತೂಕದ ಹವಳದ ಸರ ಹಾಗೂ ತಲಾ ನಾಲ್ಕು ಗ್ರಾಂ ತೂಕದ ಎರಡು ಉಂಗುರಗಳನ್ನು ಕಳವು ಮಾಡಿದ್ದು ತಿಳಿದುಬಂದಿದೆ.
ಈ ಬಗ್ಗೆ ಶ್ರೀನಿವಾಸ ಆಚಾರ್ಯ ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಇವರು ಮನೆಯಿಂದ ಹೊರ ಹೋಗಿದ್ದನ್ನು ತಿಳಿದ ಯಾರೋ ಫೆ.14ರಂದು ಈ ಕೃತ್ಯ ಮಾಡಿದ್ದಾರೆಂದು ಶಂಕಿಸಲಾಗಿದೆ.
Burglars Steal 60 gram Gold from a house at Kulai in Mangalore. The Surathkal Police have registered the complaint and the investigation is in process.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm