ಬ್ರೇಕಿಂಗ್ ನ್ಯೂಸ್
16-02-21 10:23 pm Mangaluru Correspondant ಕ್ರೈಂ
ಮಂಗಳೂರು, ಫೆ.16: ಕಾಂಗ್ರೆಸ್ ಮುಖಂಡ ಕಳ್ಳಿಗೆ ತಾರನಾಥ್ ಶೆಟ್ಟಿ ಹಾಗೂ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು ಅವರದೇ ಹೆಸರಲ್ಲಿ ನಕಲಿ ಖಾತೆ ತೆರೆದು ಆಪ್ತರಲ್ಲಿ ಹಣ ವರ್ಗಾಯಿಸುವಂತೆ ಒತ್ತಾಯಿಸಿದ ವಿಚಾರ ಬೆಳಕಿಗೆ ಬಂದಿದೆ.
ಐ.ಬಿ.ಸಂದೀಪ್ ಹೊಸ ದಿಗಂತ ಪತ್ರಿಕೆಯ ಪುತ್ತೂರು ವರದಿಗಾರರಾಗಿದ್ದು ಅವರ ಹೆಸರಲ್ಲಿ ಬೇರೆಯದ್ದೇ ಖಾತೆ ತೆರೆಯಲಾಗಿದ್ದು ಆಪ್ತರಲ್ಲಿ ಹಣ ಕೇಳಿದ್ದಾರೆ. ಹಣದ ಅಗತ್ಯವಿದೆ, ಗೂಗಲ್ ಪೇ ಅಕೌಂಟ್ ಇದ್ದರೆ ಕೂಡಲೇ ವರ್ಗಾಯಿಸುವಂತೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಬ್ಯಾಂಕ್ ಖಾತೆ ಸಂಖ್ಯೆಯನ್ನು ಕಳಿಸುವಂತೆ ಕೇಳಿಕೊಂಡಿದ್ದಾರೆ. ಎಚ್ ಡಿ ಎಫ್ ಸಿ ಬ್ಯಾಂಕಿನ ಖಾತೆ ಸಂಖ್ಯೆಯನ್ನು ಹ್ಯಾಕರ್ಸ್ ಕಳಿಸಿದ್ದರು. ಆದರೆ, ಹಣ ಕಳಿಸುವ ಮೊದಲು ಮೊಬೈಲ್ ನಂಬರ್ ಇದ್ದವರು ಸಂದೀಪ್ ಅವರನ್ನು ಸಂಪರ್ಕಿಸಿ ಮಾಹಿತಿ ಕೇಳಿದ್ದಾರೆ. ಅಷ್ಟೊತ್ತಿಗೆ, ಫೇಸ್ಬುಕ್ ಹ್ಯಾಕ್ ಆಗಿದ್ದು ಗೊತ್ತಾಗಿದೆ. ಸ್ವತಃ ತನ್ನ ಖಾತೆ ಹ್ಯಾಕ್ ಆಗಿದ್ದು ಯಾರಾದ್ರು ಹಣ ನೀಡುವಂತೆ ಕೇಳಿಕೊಂಡರೆ ತನ್ನನ್ನು ಸಂಪರ್ಕಿಸುವಂತೆ ಹೇಳಿಕೊಂಡಿದ್ದಾರೆ.

ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ಮುಖಂಡ ಕಳ್ಳಿಕೆ ತಾರನಾಥ್ ಶೆಟ್ಟಿಯವರ ಫೇಸ್ಬುಕ್ ಅನ್ನೂ ಯಾರೋ ಹ್ಯಾಕ್ ಮಾಡಿದ್ದು ತನ್ನ ಹೆಸರಲ್ಲಿ ಯಾರಾದ್ರೂ ಹಣ ಕೇಳಿದರೆ ಜಾಗ್ರತೆ ವಹಿಸಿ. ಅಂಥ ಮೆಸೇಜ್ ಹಾಕಿದರೆ ನನ್ನ ಗಮನಕ್ಕೆ ತನ್ನಿ ಎಂದು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಈ ರೀತಿ ಫೇಸ್ಬುಕ್ ಹ್ಯಾಕ್ ಮಾಡಿ ಹಣ ಕೇಳುವುದು ಕಾಮನ್ ಆಗಿದ್ದು ಆಗಂತುಕರು ದೂರದಲ್ಲಿ ಕುಳಿತು ಹಣ ಪೀಕಿಸುವ ವಿಚಾರ ಕರಾವಳಿಯಲ್ಲಿ ಪೊಲೀಸ್, ಪತ್ರಕರ್ತರು, ರಾಜಕೀಯ ಮುಖಂಡರ ಹೆಸರಲ್ಲಿ ಹಣ ಸಂಗ್ರಹಿಸುವ ಪ್ರಯತ್ನಗಳು ಹಲವು ಬಾರಿ ಬೆಳಕಿಗೆ ಬಂದಿದೆ.
Read: ಮಂಗಳೂರು ಪಾಲಿಕೆ ಉಪಾಯುಕ್ತರ ಹೆಸರಲ್ಲಿ ನಕಲಿ ಐಡಿ ; ಹಲವರಿಂದ ಹಣ ಪೀಕಿಸಿದ ಖದೀಮ !!
Online Fraudsters hack Facebook account of Senior Journalist and Congress leader of Mangalore and demand money from their friends on Facebook using messenger.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm