ಬ್ರೇಕಿಂಗ್ ನ್ಯೂಸ್
16-02-21 10:23 pm Mangaluru Correspondant ಕ್ರೈಂ
ಮಂಗಳೂರು, ಫೆ.16: ಕಾಂಗ್ರೆಸ್ ಮುಖಂಡ ಕಳ್ಳಿಗೆ ತಾರನಾಥ್ ಶೆಟ್ಟಿ ಹಾಗೂ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು ಅವರದೇ ಹೆಸರಲ್ಲಿ ನಕಲಿ ಖಾತೆ ತೆರೆದು ಆಪ್ತರಲ್ಲಿ ಹಣ ವರ್ಗಾಯಿಸುವಂತೆ ಒತ್ತಾಯಿಸಿದ ವಿಚಾರ ಬೆಳಕಿಗೆ ಬಂದಿದೆ.
ಐ.ಬಿ.ಸಂದೀಪ್ ಹೊಸ ದಿಗಂತ ಪತ್ರಿಕೆಯ ಪುತ್ತೂರು ವರದಿಗಾರರಾಗಿದ್ದು ಅವರ ಹೆಸರಲ್ಲಿ ಬೇರೆಯದ್ದೇ ಖಾತೆ ತೆರೆಯಲಾಗಿದ್ದು ಆಪ್ತರಲ್ಲಿ ಹಣ ಕೇಳಿದ್ದಾರೆ. ಹಣದ ಅಗತ್ಯವಿದೆ, ಗೂಗಲ್ ಪೇ ಅಕೌಂಟ್ ಇದ್ದರೆ ಕೂಡಲೇ ವರ್ಗಾಯಿಸುವಂತೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಬ್ಯಾಂಕ್ ಖಾತೆ ಸಂಖ್ಯೆಯನ್ನು ಕಳಿಸುವಂತೆ ಕೇಳಿಕೊಂಡಿದ್ದಾರೆ. ಎಚ್ ಡಿ ಎಫ್ ಸಿ ಬ್ಯಾಂಕಿನ ಖಾತೆ ಸಂಖ್ಯೆಯನ್ನು ಹ್ಯಾಕರ್ಸ್ ಕಳಿಸಿದ್ದರು. ಆದರೆ, ಹಣ ಕಳಿಸುವ ಮೊದಲು ಮೊಬೈಲ್ ನಂಬರ್ ಇದ್ದವರು ಸಂದೀಪ್ ಅವರನ್ನು ಸಂಪರ್ಕಿಸಿ ಮಾಹಿತಿ ಕೇಳಿದ್ದಾರೆ. ಅಷ್ಟೊತ್ತಿಗೆ, ಫೇಸ್ಬುಕ್ ಹ್ಯಾಕ್ ಆಗಿದ್ದು ಗೊತ್ತಾಗಿದೆ. ಸ್ವತಃ ತನ್ನ ಖಾತೆ ಹ್ಯಾಕ್ ಆಗಿದ್ದು ಯಾರಾದ್ರು ಹಣ ನೀಡುವಂತೆ ಕೇಳಿಕೊಂಡರೆ ತನ್ನನ್ನು ಸಂಪರ್ಕಿಸುವಂತೆ ಹೇಳಿಕೊಂಡಿದ್ದಾರೆ.

ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ಮುಖಂಡ ಕಳ್ಳಿಕೆ ತಾರನಾಥ್ ಶೆಟ್ಟಿಯವರ ಫೇಸ್ಬುಕ್ ಅನ್ನೂ ಯಾರೋ ಹ್ಯಾಕ್ ಮಾಡಿದ್ದು ತನ್ನ ಹೆಸರಲ್ಲಿ ಯಾರಾದ್ರೂ ಹಣ ಕೇಳಿದರೆ ಜಾಗ್ರತೆ ವಹಿಸಿ. ಅಂಥ ಮೆಸೇಜ್ ಹಾಕಿದರೆ ನನ್ನ ಗಮನಕ್ಕೆ ತನ್ನಿ ಎಂದು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಈ ರೀತಿ ಫೇಸ್ಬುಕ್ ಹ್ಯಾಕ್ ಮಾಡಿ ಹಣ ಕೇಳುವುದು ಕಾಮನ್ ಆಗಿದ್ದು ಆಗಂತುಕರು ದೂರದಲ್ಲಿ ಕುಳಿತು ಹಣ ಪೀಕಿಸುವ ವಿಚಾರ ಕರಾವಳಿಯಲ್ಲಿ ಪೊಲೀಸ್, ಪತ್ರಕರ್ತರು, ರಾಜಕೀಯ ಮುಖಂಡರ ಹೆಸರಲ್ಲಿ ಹಣ ಸಂಗ್ರಹಿಸುವ ಪ್ರಯತ್ನಗಳು ಹಲವು ಬಾರಿ ಬೆಳಕಿಗೆ ಬಂದಿದೆ.
Read: ಮಂಗಳೂರು ಪಾಲಿಕೆ ಉಪಾಯುಕ್ತರ ಹೆಸರಲ್ಲಿ ನಕಲಿ ಐಡಿ ; ಹಲವರಿಂದ ಹಣ ಪೀಕಿಸಿದ ಖದೀಮ !!
Online Fraudsters hack Facebook account of Senior Journalist and Congress leader of Mangalore and demand money from their friends on Facebook using messenger.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
19-03-26 02:51 pm
HK News Staffer
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm