ಬ್ರೇಕಿಂಗ್ ನ್ಯೂಸ್
17-08-20 06:03 pm Headline Karnataka News Network ಕ್ರೈಂ
ಕೋಲಾರ, ಆಗಸ್ಟ್ 17: ಕೋಲಾರದ ಕೆಜಿಎಫ್ ನಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. 31 ವರ್ಷದ ಸುಧಾ ಎಂಬ ಮಹಿಳೆ ಮೇಲೆ ಆಸಿಡ್ ದಾಳಿಗೆ ಯತ್ನಿಸಲಾಗಿದೆ.
ಕೆಜಿಎಫ್ ನ ಬಜಾರ್ ಬ್ಲಾಕ್ ನಗರದಲ್ಲಿ ಇಂದು ಬೆಳಿಗ್ಗೆ ಘಟನೆ ನಡೆದಿದ್ದು, ಅಪರಿಚಿತ ವ್ಯಕ್ತಿಯೊಬ್ಬ ಮುಖಕ್ಕೆ ಮಾಸ್ಕ್ ಧರಿಸಿ ದಾಳಿ ನಡೆಸಿದ್ದಾನೆ. ಮನೆಯೊಳಗೆ ಬಂದು, ಆಸಿಡ್ ಎರಚಿದ್ದಾನೆ. ಕ್ಷಣಾರ್ಧದಲ್ಲೇ ಮಹಿಳೆ ಆಸಿಡ್ ನಿಂದ ತಪ್ಪಿಸಿಕೊಂಡಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಹಿಳೆ ಮೇಲೆ ಆಸಿಡ್ ಎರಚುವ ಯತ್ನ ನಡೆಸಿರುವುದಾಗಿ ತಿಳಿದುಬಂದಿದೆ.
ದಾಳಿ ನಡೆಸಲು ಬಂದಿದ್ದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸದ್ಯ ಮಹಿಳೆಯು ಕ್ಷಣಾರ್ಧದಲ್ಲಿ ದಾಳಿಯಿಂದ ತಪ್ಪಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ. ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಲಾಗಿದೆ. ಮಾರಿಕುಪ್ಪಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಕೈಗೊಳ್ಳಲಾಗುತ್ತಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm