ಬ್ರೇಕಿಂಗ್ ನ್ಯೂಸ್
23-02-21 07:44 pm Headline Karnataka News Network ಕ್ರೈಂ
ಬೆಂಗಳೂರು, ಫೆ.23: ಹೋಟೆಲ್ ಗಜಲೀ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈ ಪೊಲೀಸರು ಮಾ.9ರ ವರೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ.
ಮುಂಬಯಿನ ವಿಲೆ ಪಾರ್ಲೆಯ ಗಜಾಲಿ ಹೋಟೆಲ್ ನಲ್ಲಿ 2016ರಲ್ಲಿ ಶೂಟೌಟ್ ನಡೆದಿತ್ತು. ಆ ಪ್ರಕರಣದಲ್ಲಿ ಮುಂಬಯಿ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದರು. ಅದೇ ಪ್ರಕರಣದಲ್ಲಿ ರವಿ ಪೂಜಾರಿ ಕೂಡ ಆರೋಪಿಯಾಗಿದ್ದು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.
26 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ಬೆಂಗಳೂರಿನ ಪೊಲೀಸರು ಎರಡು ವರ್ಷಗಳ ಹಿಂದೆ ಬಂಧಿಸಿ ತಂದಿದ್ದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಗೃಹದಲ್ಲಿರುವ ಪೂಜಾರಿಯನ್ನು ಅಗತ್ಯ ಬಿದ್ದಾಗ ಕರೆದು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಗಜಾಲಿ ಶೂಟೌಟ್ ಸಂಬಂಧ ಮುಂಬೈ ಪೊಲೀಸರು ರವಿ ಪೂಜಾರಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.
ರವಿ ಪೂಜಾರಿ ವಿರುದ್ಧ 108 ಪ್ರಕರಣಗಳ ವಿಚಾರಣೆ ಬಾಕಿ ಉಳಿದಿದೆ. 2007 ರಲ್ಲಿ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಬ್ನಮ್ ಡೆಲಪರ್ಸ್ ಉದ್ಯೋಗಿಗಳಾಗಿದ್ದ ಶೈಲಜಾ ಹಾಗೂ ರವಿ ಎಂಬವರ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಯುತ್ತಿದ್ದು ರವಿ ಪೂಜಾರಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಲಾಗಿತ್ತು.
Gangster Ravi Pujari was brought to Mumbai from Bengaluru on February 23 and produced before a special court which remanded him in the custody of Mumbai police till March 9 in a case of firing in 2016.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm