ಬ್ರೇಕಿಂಗ್ ನ್ಯೂಸ್
24-02-21 11:46 am Mangalore Correspondent ಕ್ರೈಂ
ಉಪ್ಪಿನಂಗಡಿ, ಫೆ.24 : ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಚಿಕ್ಕಮಗಳೂರು ನಿವಾಸಿ, ಸುಳ್ಯದಲ್ಲಿ ಅರೇಬಿಕ್ ಶಾಲೆಯೊಂದರ ಶಿಕ್ಷಕನಾಗಿರುವ ಮೊಹಮ್ಮದ್ ಸೈಪುಲ್ಲಾ (32) ಬಂಧಿತ. ಧರ್ಮಸ್ಥಳದಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಬಸ್ನಲ್ಲಿ ಈ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಆರೋಪಿ ಮೈಮುಟ್ಟಿ ಕಿರುಕುಳ ನೀಡಿದ್ದು ಈ ಬಗ್ಗೆ ವಿದ್ಯಾರ್ಥಿನಿ ಕೂಡಲೇ ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದಾಳೆ. ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಗೊಯ್ದು ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ವಿದ್ಯಾರ್ಥಿನಿಯ ದೂರನ್ನು ಸ್ವೀಕರಿಸಿ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇಂಥದ್ದೇ ಮತ್ತೊಂದು ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲೂ ನಡೆದಿದೆ. ವಿದ್ಯಾರ್ಥಿನಿ ಒಬ್ಬಳಿಗೆ ಪ್ರಯಾಣಿಕ ರಫೀಕ್ ಎಂಬಾತ ಕಿರುಕುಳ ನೀಡಿದ್ದು ಈ ಬಗ್ಗೆ ಅದೇ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಯ ಸಂಬಂಧಿಕ ಪ್ರಶ್ನೆ ಮಾಡಿದ್ದಾನೆ. ಉಪ್ಪಿನಂಗಡಿಯಲ್ಲಿ ಬಸ್ಸನ್ನು ನಿಲ್ಲಿಸಿ, ಜೋರು ಮಾಡುತ್ತಿದ್ದಾಗಲೇ ರಫೀಕ್ ಸಹಚರರು ಸ್ಥಳಕ್ಕೆ ಬಂದು ವಿದ್ಯಾರ್ಥಿನಿಯ ಸಂಬಂಧಿಕನಿಗೆ ಹಲ್ಲೆ ನಡೆಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದು ಆರೋಪಿ ಪ್ರಯಾಣಿಕ ರಫೀಕ್ ನನ್ನು ವಶಕ್ಕೆ ಪಡೆದಿದ್ದಾರೆ.
Mohammad Saifullah teacher of the Arabic school at Sullia was arrested by the Uppinangady police on Tuesday, February 23 on the allegation of sexually harassing a girl student when travelling by bus. A case stands registered against him.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
19-03-26 02:51 pm
HK News Staffer
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm