ಬ್ರೇಕಿಂಗ್ ನ್ಯೂಸ್
26-02-21 10:57 am Udupi Correspondent ಕ್ರೈಂ
ಉಡುಪಿ, ಫೆ. 25: ಜಿಲ್ಲೆಯ ಹಿರಿಯ ಸಹಕಾರಿ ಧುರೀಣ, ಉಪ್ಪೂರು ಸೊಸೈಟಿಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಎನ್. ಶೆಟ್ಟಿ ಅವರ ಮನೆಗೆ ನುಗ್ಗಿದ ಕಿಡಿಗೇಡಿಗಳ ತಂಡ ದಾಂದಲೆ ನಡೆಸಿರುವ ಘಟನೆ ನಡೆದಿದೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದ್ದು ಫೆ.23ರಂದು ರಮೇಶ ಶೆಟ್ಟಿ ಕುಕ್ಕೆಹಳ್ಳಿಯ ಮನೆಯಲ್ಲಿರುವಾಗ ವಿರೋಧಿಗಳ ತಂಡ ರಾಜಕೀಯ ದ್ವೇಷದಿಂದ ಮನೆಗೆ ಮತ್ತು ವಾಹನಕ್ಕೆ ಹಾನಿ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಇದರ ಜೊತೆಗೆ ಗೇಟಿನ ಲೈಟ್ ಗಳನ್ನು ಒಡೆದು ಹಾಕಿದ್ದಾರೆ, ಜೊತೆಗೆ ಏರುಧ್ವನಿಯಲ್ಲಿ ರಮೇಶ್ ಎನ್ ಶೆಟ್ಟಿ ಇವರಿಗೆ ಜೀವ ಬೆದರಿಕೆ ಹಾಕಿದ್ದಾರೆ. ರಾತ್ರಿ 10:30ರ ಸುಮಾರಿಗೆ ಕುಟುಂಬದವರ ಜೊತೆ ಮನೆಯಲ್ಲಿರುವಾಗ ಜಗದೀಶ ಶೆಟ್ಟಿ ಯಾನೆ ಸುನಿಲ್ ಶೆಟ್ಟಿ, ಅನಿಲ್ ಶೆಟ್ಟಿ, ಅಜಿತ್ ಶೆಟ್ಟಿ ಹಾಗೂ ಇತರರು ಈ ಕೃತ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ರಾತ್ರಿ ಬಾಗಿಲು ಬಡಿದ ಶಬ್ದ ಕೇಳಿ ಕಿಟಕಿಯಲ್ಲಿ ನೋಡಿದಾಗ ಇವರೆಲ್ಲ ಮನೆಯ ಅಂಗಳದಲ್ಲಿದ್ದು, ಅಲ್ಲಿಂದಲೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದು, ಮನೆಯ ಎದುರು ನಿಲ್ಲಿಸಿದ್ದ ಕಾರನ್ನು ಹಾನಿಗೊಳಿಸಿದ್ದಾರೆ. ಬಳಿಕ ಅವರು ಕೆಂಪು ಬಣ್ಣದ ಜೀಪಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ.
Upper Society chairman gets a life threat. Also miscreants damage and vandalism car and house. Police are now investigating the case.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm