ಬ್ರೇಕಿಂಗ್ ನ್ಯೂಸ್
26-02-21 11:52 am Headline Karnataka News Network ಕ್ರೈಂ
ಯಲ್ಲಾಪುರ, ಫೆ. 26: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯ ವಿದ್ಯಾರ್ಥಿನಿಯೊಬ್ಬಳು ಬುಧವಾರ ಸಂಜೆ ನಾಪತ್ತೆಯಾಗಿದ್ದಳು. ರಾತ್ರಿ ಅರಣ್ಯದಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಯಲ್ಲಾಪುರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಬುಧವಾರ ಸಂಜೆ ಶಾಲೆಯಿಂದ ಮಾಗೋಡ ಬಸ್ನಲ್ಲಿ ಮನೆಗೆ ಹೊರಟಿದ್ದು, ನಂದೊಳ್ಳಿಯಲ್ಲಿ ಇಳಿದಿದ್ದಳು. ಆದರೆ, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಯಾರೋ ಅಪಹರಿಸಿರಬಹುದೆಂದು ಯಲ್ಲಾಪುರ ಠಾಣೆಯಲ್ಲಿ ಕುಟುಂಬವರು ದೂರು ನೀಡಿದ್ದರು.
ಸಂಜೆಯಿಂದ ರಾತ್ರಿಯವರೆಗೆ ಗ್ರಾಮಸ್ಥರೆಲ್ಲ ಸೇರಿ ಹುಡುಕಿದರೂ ವಿದ್ಯಾರ್ಥಿನಿ ಪತ್ತೆಯಾಗಿರಲಿಲ್ಲ. ಮಧ್ಯರಾತ್ರಿ ಮನೆಯ ಸಮೀಪದ ಕಾಡಿನಲ್ಲಿ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಯಾವುದೇ ಅಪಾಯವಾಗಿಲ್ಲ.
ತನಿಖೆ ಚುರುಕು
ವಿದ್ಯಾರ್ಥಿನಿಯನ್ನು ಕಟ್ಟಿ ಹಾಕಿದ್ದ ಸ್ಥಳವನ್ನು ಡಿವೈಎಸ್ಪಿ ರವಿ ನಾಯ್ಕ, ಪಿಐ ಸುರೇಶ ಯಳ್ಳೂರ ಹಾಗೂ ಪಿಎಸ್ಐ ಮಂಜುನಾಥ ಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬುಧವಾರ ಸಂಜೆ ವೇಳೆ ಬೈಕ್ ಮೇಲೆ ಯುವತಿಯನ್ನು ಯಾರೋ ಮಾಗೋಡ ಕಡೆ ಕರೆದೊಯ್ಯುವುದನ್ನು ನೋಡಿರುವುದಾಗಿ ಕೆಲ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. ಇದೇ ವೇಳೆ ಪೊಲೀಸರು ವಿದ್ಯಾರ್ಥಿನಿಯ ಮನೆಗೂ ಭೇಟಿ ನೀಡಿ ಕುಟುಂಬದವರೊಂದಿಗೆ ಚರ್ಚಿಸಿದರು. ತನಿಖೆಯನ್ನು ಚುರುಕುಗೊಳಿಸಲಾಗಿದೆ.
Yellapur school girl goes missing later found in the forest being tied to a tree. The police are now investigating the case.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm