ಬ್ರೇಕಿಂಗ್ ನ್ಯೂಸ್
18-08-20 07:59 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 18: ಸಿಲಿಕಾನ್ ಸಿಟಿಯಲ್ಲಿ ಶಂಕಿತ ಐಸಿಸಿ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನನ್ನು ಅಬ್ದುರ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ನಿವಾಸಿ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ತಜ್ಞನಾಗಿದ್ದ ಅಬ್ದುರ್ ರೆಹಮಾನ್ ಬಂಧನದ ನಂತರ ಕರ್ನಾಟಕದ ಮೂರು ಕಡೆ ಎನ್ಐಎ ದಾಳಿ ಮಾಡಿದೆ.
ದಾಳಿ ವೇಳೆ ಫೋನ್, ಲ್ಯಾಪ್ ಟಾಪ್ ಹಾಗೂ ಡಿಜಿಟಲ್ ಡಿವೈಸ್ ಗಳನ್ನ ಎನ್ಐಎ ವಶಪಡಿಸಿಕೊಂಡಿದೆ. ವಿಚಾರಣೆ ವೇಳೆ, ತನಗೆ ಐಸಿಸ್ ನಂಟಿರುವ ಬಗ್ಗೆ ರೆಹಮಾನ್ ಒಪ್ಪಿಕೊಂಡಿದ್ದಾನೆ. ಸ್ಥಳೀಯ ಐಸಿಸ್ ಉಗ್ರರಿಗೆ ವೈದ್ಯಕೀಯ ವಿಚಾರದಲ್ಲಿ ನೆರವಾಗಿರುವ ಬಗ್ಗೆಯೂ ಬಾಯ್ಬಿಟ್ಟಿದ್ದಾನೆ.
2014ರಲ್ಲಿ ಸಿರಿಯಾಗೆ ಭೇಟಿ ನೀಡಿದ್ದು, ಈ ವೇಳೆ ಐಸಿಸ್ ಉಗ್ರರಿಗೆ ಚಿಕಿತ್ಸೆ ನೀಡಿದ್ದೇನೆ. ಅಲ್ಲದೆ 10 ದಿನಗಳ ಕಾಲ ಸಿರಿಯಾದಲ್ಲಿದ್ದು ಚಿಕಿತ್ಸೆ ನೀಡಿ ವಾಪಸ್ ಆಗಿದ್ದರ ಬಗ್ಗೆಯೂ ಅಬ್ದುರ್ ರೆಹಮಾನ್ ತಿಳಿಸಿದ್ದಾನೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm