ಬ್ರೇಕಿಂಗ್ ನ್ಯೂಸ್
18-08-20 07:59 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 18: ಸಿಲಿಕಾನ್ ಸಿಟಿಯಲ್ಲಿ ಶಂಕಿತ ಐಸಿಸಿ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನನ್ನು ಅಬ್ದುರ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ನಿವಾಸಿ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ತಜ್ಞನಾಗಿದ್ದ ಅಬ್ದುರ್ ರೆಹಮಾನ್ ಬಂಧನದ ನಂತರ ಕರ್ನಾಟಕದ ಮೂರು ಕಡೆ ಎನ್ಐಎ ದಾಳಿ ಮಾಡಿದೆ.
ದಾಳಿ ವೇಳೆ ಫೋನ್, ಲ್ಯಾಪ್ ಟಾಪ್ ಹಾಗೂ ಡಿಜಿಟಲ್ ಡಿವೈಸ್ ಗಳನ್ನ ಎನ್ಐಎ ವಶಪಡಿಸಿಕೊಂಡಿದೆ. ವಿಚಾರಣೆ ವೇಳೆ, ತನಗೆ ಐಸಿಸ್ ನಂಟಿರುವ ಬಗ್ಗೆ ರೆಹಮಾನ್ ಒಪ್ಪಿಕೊಂಡಿದ್ದಾನೆ. ಸ್ಥಳೀಯ ಐಸಿಸ್ ಉಗ್ರರಿಗೆ ವೈದ್ಯಕೀಯ ವಿಚಾರದಲ್ಲಿ ನೆರವಾಗಿರುವ ಬಗ್ಗೆಯೂ ಬಾಯ್ಬಿಟ್ಟಿದ್ದಾನೆ.
2014ರಲ್ಲಿ ಸಿರಿಯಾಗೆ ಭೇಟಿ ನೀಡಿದ್ದು, ಈ ವೇಳೆ ಐಸಿಸ್ ಉಗ್ರರಿಗೆ ಚಿಕಿತ್ಸೆ ನೀಡಿದ್ದೇನೆ. ಅಲ್ಲದೆ 10 ದಿನಗಳ ಕಾಲ ಸಿರಿಯಾದಲ್ಲಿದ್ದು ಚಿಕಿತ್ಸೆ ನೀಡಿ ವಾಪಸ್ ಆಗಿದ್ದರ ಬಗ್ಗೆಯೂ ಅಬ್ದುರ್ ರೆಹಮಾನ್ ತಿಳಿಸಿದ್ದಾನೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm