ಬ್ರೇಕಿಂಗ್ ನ್ಯೂಸ್
27-02-21 04:29 pm Headline Karnataka News Network ಕ್ರೈಂ
ಹೊಸಪೇಟೆ, ಫೆ.27: ಆಸ್ತಿ ವೈಷಮ್ಯ, ವೈಯಕ್ತಿಕ ದ್ವೇಷದಲ್ಲಿ ತನ್ನ ಸಂಬಂಧಿಕನಾಗಿದ್ದ ವಕೀಲನನ್ನು ನ್ಯಾಯಾಲಯದ ಆವರಣದಲ್ಲೇ ಬರ್ಬರವಾಗಿ ಹತ್ಯೆಗೈದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ತಾರಿಹಳ್ಳಿ ವೆಂಕಟೇಶ್ (48) ಕೊಲೆಯಾದ ನ್ಯಾಯವಾದಿ. ಕೋರ್ಟ್ ಆವರಣದಲ್ಲಿ ಕುಳಿತಿರುವಾಗಲೇ ಯುವಕನೊಬ್ಬ ಮಚ್ಚಿನಿಂದ ಕುತ್ತಿಗೆ ಮತ್ತು ತಲೆಗೆ ಕಡಿದು ಕೊಲೆ ಮಾಡಿದ್ದಾನೆ. ಮನೋಜ್ ಎಂಬ ಯುವಕ ಈ ಕೃತ್ಯ ಎಸಗಿದ್ದು ಕೊಲೆಯಾದ ವೆಂಕಟೇಶ್ ಸಂಬಂಧದಲ್ಲಿ ದೊಡ್ಡಪ್ಪನಾಗಿದ್ದಾನೆ.
ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನನ್ನು ಕೆಲಸ ಬಿಡಿಸಿದ್ದಕ್ಕಾಗಿ ರೊಚ್ಚಿಗೆದ್ದು ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ.

ಕೋರ್ಟ್ ಆವರಣದಲ್ಲಿ ನಡೆದಿರುವ ಘಟನೆಯಿಂದ ಹೊಸಪೇಟೆ ನಾಗರೀಕರು ಬೆಚ್ಚಿ ಬಿದ್ದಿದ್ದಾರೆ. ಕೊಲೆಯಾಗಿರುವ ವೆಂಕಟೇಶ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು ಆಕ್ರೋಶವೂ ವ್ಯಕ್ತವಾಗಿದೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A lawyer was brutally murdered inside the court premises at Hospet in Karnataka. The deceased has been identified as Venkatesh
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am