ಬ್ರೇಕಿಂಗ್ ನ್ಯೂಸ್
02-03-21 01:20 pm Mangalore Correspondent ಕ್ರೈಂ
ಮಂಗಳೂರು, ಮಾ.2: ದಿನವೂ ಚಿನ್ನ ತಂದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬೀಳುತ್ತಿದ್ದರೂ, ಕಳ್ಳರು ಮಾತ್ರ ತಮ್ಮ ಕೆಲಸ ಕಡಿಮೆ ಮಾಡಿಲ್ಲ. ಏನೆಲ್ಲಾ ಅವಾಂತರಗಳನ್ನು ಮಾಡಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ತರುತ್ತಲೇ ಇದ್ದಾರೆ. ಇಲ್ಲೊಬ್ಬ ಭಟ್ಕಳದ ಮುರುಡೇಶ್ವರದ ವ್ಯಕ್ತಿ ಬಟ್ಟೆ ಬರೆಗಳನ್ನು ಹೊಂದಿದ್ದ ಟ್ರಾಲಿ ಬ್ಯಾಗಿನ ಒಳಭಾಗದ ಪಟ್ಟಿಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಸಿಕ್ಕಿಬಿದ್ದಿದ್ದಾನೆ.

ಹೀಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಮುರುಡೇಶ್ವರ ನಿವಾಸಿ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಟ್ರಾಲಿ ಬ್ಯಾಗಿನ ಒಳಭಾಗದ ಲೋಹದ ಪಟ್ಟಿಯಲ್ಲಿ ಚಿನ್ನವನ್ನು ವೈರ್ ರೂಪಕ್ಕಿಳಿಸಿ, ಅಡಗಿಸಿಟ್ಟಿದ್ದು ಪತ್ತೆಯಾಗಿದೆ. 350 ಗ್ರಾಮ್ ತೂಕದ ಚಿನ್ನ ಪತ್ತೆಯಾಗಿದ್ದು, ಅದರ ಬೆಲೆ 16.52 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಡೆಪ್ಯುಟಿ ಕಮಿಷನರ್ ಡಾ.ಕಪಿಲ್ ಗದೆ, ಸುಪರಿಡೆಂಟ್ ನಾಗೇಶ್ ಕುಮಾರ್, ಸುಬೇಂದ್ ಬೆಹ್ರಾ, ನವೀನ್ ಮತ್ತು ಸಿಬಂದಿ ಇದ್ದರು.
Customs officials at the Mangaluru International Airport on Tuesday, March 2, seized 350 grams of gold that was being smuggled by a passenger by way of concealment in trolley bag beadings.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm