ಬ್ರೇಕಿಂಗ್ ನ್ಯೂಸ್
02-03-21 01:20 pm Mangalore Correspondent ಕ್ರೈಂ
ಮಂಗಳೂರು, ಮಾ.2: ದಿನವೂ ಚಿನ್ನ ತಂದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬೀಳುತ್ತಿದ್ದರೂ, ಕಳ್ಳರು ಮಾತ್ರ ತಮ್ಮ ಕೆಲಸ ಕಡಿಮೆ ಮಾಡಿಲ್ಲ. ಏನೆಲ್ಲಾ ಅವಾಂತರಗಳನ್ನು ಮಾಡಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ತರುತ್ತಲೇ ಇದ್ದಾರೆ. ಇಲ್ಲೊಬ್ಬ ಭಟ್ಕಳದ ಮುರುಡೇಶ್ವರದ ವ್ಯಕ್ತಿ ಬಟ್ಟೆ ಬರೆಗಳನ್ನು ಹೊಂದಿದ್ದ ಟ್ರಾಲಿ ಬ್ಯಾಗಿನ ಒಳಭಾಗದ ಪಟ್ಟಿಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಸಿಕ್ಕಿಬಿದ್ದಿದ್ದಾನೆ.

ಹೀಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಮುರುಡೇಶ್ವರ ನಿವಾಸಿ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಟ್ರಾಲಿ ಬ್ಯಾಗಿನ ಒಳಭಾಗದ ಲೋಹದ ಪಟ್ಟಿಯಲ್ಲಿ ಚಿನ್ನವನ್ನು ವೈರ್ ರೂಪಕ್ಕಿಳಿಸಿ, ಅಡಗಿಸಿಟ್ಟಿದ್ದು ಪತ್ತೆಯಾಗಿದೆ. 350 ಗ್ರಾಮ್ ತೂಕದ ಚಿನ್ನ ಪತ್ತೆಯಾಗಿದ್ದು, ಅದರ ಬೆಲೆ 16.52 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಡೆಪ್ಯುಟಿ ಕಮಿಷನರ್ ಡಾ.ಕಪಿಲ್ ಗದೆ, ಸುಪರಿಡೆಂಟ್ ನಾಗೇಶ್ ಕುಮಾರ್, ಸುಬೇಂದ್ ಬೆಹ್ರಾ, ನವೀನ್ ಮತ್ತು ಸಿಬಂದಿ ಇದ್ದರು.
Customs officials at the Mangaluru International Airport on Tuesday, March 2, seized 350 grams of gold that was being smuggled by a passenger by way of concealment in trolley bag beadings.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am