ಬ್ರೇಕಿಂಗ್ ನ್ಯೂಸ್
04-03-21 01:06 pm Mangalore Correspondent ಕ್ರೈಂ
ಕೊಣಾಜೆ, ಮಾ.4: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳನ್ನ ಯಾರೋ ಆಗಂತುಕರು ಪುಡಿಗೈದು ಮನೆಯ ಕಿಟಕಿ ಗಾಜುಗಳನ್ನು ಹಾನಿಗೈದ ಘಟನೆ ನರಿಂಗಾನ ಗ್ರಾಮದ ವಿದ್ಯಾನಗರದ ಬಳಿಯ ಜಲ್ಲಿ ಕ್ರಾಸ್ ನಲ್ಲಿ ನಸುಕಿನ ಜಾವ ನಡೆದಿದೆ.


ಜಲ್ಲಿ ಕ್ರಾಸ್ ಬಳಿಯ ನಿವಾಸಿ ಅಬ್ಬಾಸ್ ಎಂಬವರ ಮನೆಯ ಆವರಣದೊಳಗೆ ಘಟನೆ ನಡೆದಿದೆ. ಅಬ್ಬಾಸ್ ಅವರು ಜಲ್ಲಿಕ್ರಾಸ್ ನಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಹೊಂದಿದ್ದಾರೆ.


ಇಂದು ಮುಂಜಾನೆ ನಸುಕಿನ ವೇಳೆ 4 ಗಂಟೆ ಹೊತ್ತಿಗೆ ಶಬ್ದ ಕೇಳಿಸಿದ್ದು ಅಬ್ಬಾಸ್ ಮನೆ ಹೊರಗೆ ಬಂದು ನೋಡಿದಾಗ ಆವರಣದೊಳಗೆ ನಿಲ್ಲಿಸಿದ್ದ ಕ್ವಾಲಿಸ್ ಮತ್ತು ಓಮ್ನಿ ಕಾರು, ಕಿಟಕಿ ಗಾಜುಗಳನ್ನು ಆಗಂತುಕರು ಪುಡಿಗಟ್ಟಿ ಪರಾರಿಯಾಗಿದ್ದರು.
ಅಬ್ಬಾಸ್ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Miscreants pelt stones at Two parked cars and also damage the house at Konaje. The Konaje police are now investigating the case.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am