ಬ್ರೇಕಿಂಗ್ ನ್ಯೂಸ್
04-03-21 01:06 pm Mangalore Correspondent ಕ್ರೈಂ
ಕೊಣಾಜೆ, ಮಾ.4: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳನ್ನ ಯಾರೋ ಆಗಂತುಕರು ಪುಡಿಗೈದು ಮನೆಯ ಕಿಟಕಿ ಗಾಜುಗಳನ್ನು ಹಾನಿಗೈದ ಘಟನೆ ನರಿಂಗಾನ ಗ್ರಾಮದ ವಿದ್ಯಾನಗರದ ಬಳಿಯ ಜಲ್ಲಿ ಕ್ರಾಸ್ ನಲ್ಲಿ ನಸುಕಿನ ಜಾವ ನಡೆದಿದೆ.


ಜಲ್ಲಿ ಕ್ರಾಸ್ ಬಳಿಯ ನಿವಾಸಿ ಅಬ್ಬಾಸ್ ಎಂಬವರ ಮನೆಯ ಆವರಣದೊಳಗೆ ಘಟನೆ ನಡೆದಿದೆ. ಅಬ್ಬಾಸ್ ಅವರು ಜಲ್ಲಿಕ್ರಾಸ್ ನಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಹೊಂದಿದ್ದಾರೆ.


ಇಂದು ಮುಂಜಾನೆ ನಸುಕಿನ ವೇಳೆ 4 ಗಂಟೆ ಹೊತ್ತಿಗೆ ಶಬ್ದ ಕೇಳಿಸಿದ್ದು ಅಬ್ಬಾಸ್ ಮನೆ ಹೊರಗೆ ಬಂದು ನೋಡಿದಾಗ ಆವರಣದೊಳಗೆ ನಿಲ್ಲಿಸಿದ್ದ ಕ್ವಾಲಿಸ್ ಮತ್ತು ಓಮ್ನಿ ಕಾರು, ಕಿಟಕಿ ಗಾಜುಗಳನ್ನು ಆಗಂತುಕರು ಪುಡಿಗಟ್ಟಿ ಪರಾರಿಯಾಗಿದ್ದರು.
ಅಬ್ಬಾಸ್ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Miscreants pelt stones at Two parked cars and also damage the house at Konaje. The Konaje police are now investigating the case.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm