ಬ್ರೇಕಿಂಗ್ ನ್ಯೂಸ್
05-03-21 11:40 am Headline Karnataka News Network ಕ್ರೈಂ
ಬೆಂಗಳೂರು, ಮಾರ್ಚ್ 05: ವಿದ್ಯಾರ್ಥಿ ವೀಸಾ ಹೆಸರಿನಲ್ಲಿ ಬೆಂಗಳೂರಿಗೆ ಬಂದು ಪ್ರತಿಷ್ಠಿತರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯುಗೋಚಿಕೂ ವಿಕ್ಟರ್ ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 40 ಲಕ್ಷ ರೂ. ಮೌಲ್ಯದ ಅರ್ಧ ಕೆ.ಜಿ. ಎಂಡಿಎಂಎ ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ವಿದ್ಯಾರ್ಥಿ ವೀಸಾ ಮೇಲೆ ಬಂದಿದ್ದ ವಿಕ್ಟರ್, ವೀಸಾ ಅವಧಿ ಮುಗಿದರೂ ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ. ಮುಂಬಯಿನಲ್ಲಿರುವ ಪರಿಚಿತ ಮೈಕೇಲ್ ಎಂಬಾತನಿಂದ ಮಾದಕ ವಸ್ತುಗಳನ್ನು ಬೆಂಗಳೂರಿಗೆ ತರಿಸಿಕೊಳ್ಳುತ್ತಿದ್ದ. ಇಲ್ಲಿ ಪ್ರತಿಷ್ಠಿತ ವ್ಯಕ್ತಿಗಳ ಸಂಪರ್ಕ ಬೆಳೆಸಿ ಅವರಿಗೆ ದುಬಾರಿ ಬೆಲೆಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ. ಕಳೆದ ಮೂರು ವರ್ಷಗಳಿಂದಲೂ ಇವನು ಡ್ರಗ್ ಡೀಲಿಂಗ್ ನಲ್ಲಿ ಶಾಮೀಲಾಗಿದ್ದ.
ಈತನ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಈ ಜಾಲದಲ್ಲಿ ಸಿಲುಕಿರುವ ಇತರೆ ಪೆಡ್ಲರ್ಗಳಿಗಾಗಿ ಶೋಧ ನಡೆದಿದೆ. ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಲಕ್ಷ್ಮೀ ಕಾಂತಯ್ಯ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ವಿಕ್ಟರ್ ವಿಚಾರಣೆ ವೇಳೆ ಕೆಲವು ಪ್ರತಿಷ್ಠಿತ ವ್ಯಕ್ತಿಗಳು ಡ್ರಗ್ ಖರೀದಿ ಮಾಡಿರುವ ಮಾಹಿತಿ ಸಿಕ್ಕಿದ್ದು ಅವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಬಂಧಿತ ವಿಕ್ಟರ್ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
Bangalore CCB police have arrested an African peddler involved in drug peddling and seized 500 kg of ganja worth Rs 40 lakh.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm