ಬ್ರೇಕಿಂಗ್ ನ್ಯೂಸ್
19-08-20 04:52 pm Mangalore Reporter ಕ್ರೈಂ
ಚಿಕ್ಕಮಗಳೂರು, ಆಗಸ್ಟ್ 19: ಚಾರ್ಮಾಡಿ ಘಾಟ್ ಹೆದ್ದಾರಿಯ ಮಲಯಮಾರುತ ಗೆಸ್ಟ್ ಹೌಸ್ ಬಳಿ ರಸ್ತೆ ಬದಿ ನಿಲ್ಲಿಸಿರುವ ಕಾರಿನಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ರಸ್ತೆ ಬದಿಯಲ್ಲೇ ಇರುವ ಕಾರನ್ನು ನೋಡಿ ಸ್ಥಳೀಯರು ಸಂಶಯಗೊಂಡಿದ್ದರು. ಇಂದು ಪರಿಶೀಲನೆ ನಡೆಸಿದಾಗ ಡ್ರೈವಿಂಗ್ ಸೀಟಲ್ಲಿ ಕುಳಿತ ವ್ಯಕ್ತಿ ಮೃತನಾಗಿರುವುದು ಕಂಡುಬಂತು. ಕಾರಿನ ಪಕ್ಕದಲ್ಲೇ ವಿಷದ ಬಾಟಲಿ ಇದ್ದು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಿರಬೇಕು ಎನ್ನುವ ಸಂಶಯ ಕಂಡುಬಂದಿದೆ.
KA 05 MT 4877 ನಂಬರಿನ ಕ್ವಿಡ್ ಕಾರಿನಲ್ಲಿ ಮೃತದೇಹ ಕಂಡುಬಂದಿದ್ದು ವ್ಯಕ್ತಿಯ ಬಗ್ಗೆ ಪೊಲೀಸರು ವಿವರ ಕಲೆಹಾಕುತ್ತಿದ್ದಾರೆ. ಸ್ಥಳಕ್ಕೆ ಮೂಡಿಗೆರೆಯ ಬಣಕಲ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm