ಬ್ರೇಕಿಂಗ್ ನ್ಯೂಸ್
19-08-20 04:52 pm Mangalore Reporter ಕ್ರೈಂ
ಚಿಕ್ಕಮಗಳೂರು, ಆಗಸ್ಟ್ 19: ಚಾರ್ಮಾಡಿ ಘಾಟ್ ಹೆದ್ದಾರಿಯ ಮಲಯಮಾರುತ ಗೆಸ್ಟ್ ಹೌಸ್ ಬಳಿ ರಸ್ತೆ ಬದಿ ನಿಲ್ಲಿಸಿರುವ ಕಾರಿನಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ರಸ್ತೆ ಬದಿಯಲ್ಲೇ ಇರುವ ಕಾರನ್ನು ನೋಡಿ ಸ್ಥಳೀಯರು ಸಂಶಯಗೊಂಡಿದ್ದರು. ಇಂದು ಪರಿಶೀಲನೆ ನಡೆಸಿದಾಗ ಡ್ರೈವಿಂಗ್ ಸೀಟಲ್ಲಿ ಕುಳಿತ ವ್ಯಕ್ತಿ ಮೃತನಾಗಿರುವುದು ಕಂಡುಬಂತು. ಕಾರಿನ ಪಕ್ಕದಲ್ಲೇ ವಿಷದ ಬಾಟಲಿ ಇದ್ದು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಿರಬೇಕು ಎನ್ನುವ ಸಂಶಯ ಕಂಡುಬಂದಿದೆ.
KA 05 MT 4877 ನಂಬರಿನ ಕ್ವಿಡ್ ಕಾರಿನಲ್ಲಿ ಮೃತದೇಹ ಕಂಡುಬಂದಿದ್ದು ವ್ಯಕ್ತಿಯ ಬಗ್ಗೆ ಪೊಲೀಸರು ವಿವರ ಕಲೆಹಾಕುತ್ತಿದ್ದಾರೆ. ಸ್ಥಳಕ್ಕೆ ಮೂಡಿಗೆರೆಯ ಬಣಕಲ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm