ಬ್ರೇಕಿಂಗ್ ನ್ಯೂಸ್
05-03-21 01:19 pm Mangalore Correspondent ಕ್ರೈಂ
ಮಂಗಳೂರು, ಮಾ.5 : ಗ್ರಾಹಕರ ಸೋಗಿನಲ್ಲಿ ಬಂದ ಖದೀಮನೊಬ್ಬ ನಗರದ ಜ್ಯುವೆಲ್ಲರಿ ಶಾಪ್ ನಿಂದ ಹಾಡಹಗಲೇ ಆಭರಣ ಕಳವುಗೈದು ಓಡಿದ್ದು ಜ್ಯುವೆಲ್ಲರಿ ಸಿಬಂದಿ ಮತ್ತು ಮಾಲಕರೇ ಆತನನ್ನು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ.

ಅರುಣ್ ಜಿ. ಶೇಟ್ ಎಂಬವರಿಗೆ ಸೇರಿದ ನಗರದ ರಥಬೀದಿಯಲ್ಲಿರುವ ಅರುಣ್ ಜಿ. ಶೇಟ್ ಜ್ಯುವೆಲ್ಲರಿ ಆ್ಯಂಡ್ ಡೈಮಂಡ್ ವರ್ಕ್ಸ್ ಶಾಪ್ ಗೆ ಗುರುವಾರ ಮಧ್ಯಾಹ 2 ಗಂಟೆ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಖದೀಮ, ಆಭರಣವನ್ನು ಖರೀದಿಸುವಂತೆ ನಟಿಸಿದ್ದಾನೆ. ಮಾಲಕ ಅರುಣ್ ಜಿ.ಶೇಟ್ ಸ್ವತಃ ಆತನಿಗೆ ಆಭರಣ ತೋರಿಸುತ್ತಿದ್ದರು. ಆತ ಉಂಗುರ ಒಂದನ್ನು ಕೈಗೆ ಹಾಕಿ ನೋಡುತ್ತಲೇ, ಏಕಾಏಕಿ ಆಭರಣದೊಂದಿಗೆ ಹೊರಗೆ ಓಡಿದ್ದಾನೆ.


ಆತ ಓಡುತ್ತಿರುವುದನ್ನು ಗಮನಿಸಿದ ಜ್ಯುವೆಲ್ಲರಿ ಮಾಲಕ ಅರುಣ್ ಜಿ ಶೇಟ್ ಅವನನ್ನು ಬೆನ್ನಟಿದ್ದಾರೆ. ಸ್ವಲ್ಪ ದೂರ ಹೋಗುತ್ತಲೇ ಆತ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ. ಅಷ್ಟರಲ್ಲಾಗಲೇ ಸ್ಥಳದಲ್ಲಿದ್ದವರಿಗೆ ವಿಷಯ ತಿಳಿದಿದ್ದು, ಈ ಸಂದರ್ಭ ಅಲ್ಲಿ ಸಾಕಷ್ಟು ಜನರು ಜಮಾಯಿಸಿದ್ದಾರೆ. ಈ ಎಲ್ಲಾ ದೃಶ್ಯ ಜುವೆಲ್ಲರಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಳಿಕ ಈ ಬಗ್ಗೆ ಪೊಲೀಸ್ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
Man steals a gold ring from local jewelry stores by acting as a customer in Mangalore was caught red-handed by public.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm