ಬ್ರೇಕಿಂಗ್ ನ್ಯೂಸ್
05-03-21 06:12 pm Mangalore Correspondent ಕ್ರೈಂ
ಮಂಗಳೂರು, ಮಾ.5: ಸರಕಾರಿ ಬಸ್ಸಿನ ಮುಂದೆ ಅಡ್ಡಾದಿಡ್ಡಿ ಸವಾರಿ ಮಾಡಿಕೊಂಡು ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ, ಈ ಬಗ್ಗೆ ಪ್ರಶ್ನಿಸಿದ ಬಸ್ ಚಾಲಕನಿಗೆ ಹಲ್ಲೆಗೈದು ಚೂರಿಯಿಂದ ತಿವಿಯಲು ಯತ್ನಿಸಿದ ಘಟನೆ ನಗರದ ಪಡೀಲ್ ರೈಲ್ವೆ ಓವರ್ ಬ್ರಿಡ್ಜ್ ಬಳಿ ನಡೆದಿದೆ. ಪ್ರಕರಣ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಅಡ್ಯಾರ್ ಕಣ್ಣೂರಿನ ಸೈಫ್ (19) ಬಂಧಿತ. ಆರೋಪಿ ಕೃತ್ಯಕ್ಕೆ ಬಳದಸಿದ್ದ ಸ್ಕೂಟರನ್ನು ವಶಪಡಿಸಲಾಗಿದೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಕಡೆಗೆ ಬರುತ್ತಿದ್ದ ಬಸ್ ಇದಾಗಿದ್ದು ಬೆಳಗ್ಗೆ 8.50 ರ ಸುಮಾರಿಗೆ ಬಸ್ ಕಣ್ಣೂರು ತಲುಪಿತ್ತು. ಈ ವೇಳೆ, ಸೈಫ್ ಬಸ್ ಮುಂಭಾಗದಲ್ಲಿ ಅಡ್ಡಾದಿಡ್ಡಿ ಚಲಿಸುತ್ತಾ ಬಸ್ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾನೆ. ಅಲ್ಲದೆ, ಪ್ರಶ್ನೆ ಮಾಡಿದ ಬಸ್ ಚಾಲಕ ರಾಜು ಗಜಕೋಶ ಅವರ ಮೇಲೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಚಾಲಕ ಪೊಲೀಸರಿಗೆ ದೂರು ನೀಡಿದ್ದ. ಬಸ್ಸಿಗೆ ತನ್ನ ಸ್ಕೂಟರ್ ಅಡ್ಡವಿಟ್ಟು ಬಸ್ ಚಾಲಕನಿಗೆ ಅವಾಚ್ಯ ಶಬ್ದದಿಂದ ನಿಂದಿಸಿ ಸ್ಕೂಟರ್ನಲ್ಲಿದ್ದ ಚಾಕು ತೋರಿಸಿ ಕೊಲೆ ಬೆದರಿ ಹಾಕಿ ತಿವಿಯಲು ಯತ್ನಿಸಿದ್ದಾನೆ ಎಂದು ದೂರಲಾಗಿದೆ.
ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಕೊಲ್ಲಲು ಯತ್ನಿಸಿದ್ದಾನೆ ಎಂದು ರಾಜು ಗಜಕೋಶ ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಕೊಲೆಯತ್ನ ಸಹಿತ ಐದು ಪ್ರಕರಣ ದಾಖಲಿಸಲಾಗಿದೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm