ಬ್ರೇಕಿಂಗ್ ನ್ಯೂಸ್
06-03-21 11:09 am Mangalore Correspondent ಕ್ರೈಂ
ಬಂಟ್ವಾಳ, ಮಾ.6: ಹೆಂಡತಿಯೇ ಗಂಡನನ್ನು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಕೊಲೆ ಆರೋಪದಡಿ ಸೇಸಪ್ಪ ಅವರ ಪತ್ನಿ ಉಮಾವತಿ (52) ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಕೂಲಿ ಕೆಲಸ ಮಾಡುತ್ತಿದ್ದು ದಿನಾ ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಕುಡಿದು ಗಲಾಟೆ ನಡೆಯುತ್ತಿತ್ತು. ಇವರ ಮನೆಯಲ್ಲಿ ಮಾ.3 ರಂದು ರಾತ್ರಿ ಗಂಡ ಹೆಂಡತಿ ಮಧ್ಯೆ ಗಲಾಟೆ ನಡೆದಿತ್ತು. ಗಲಾಟೆ ಜೋರಾಗಿ ಹೊಡೆದಾಟದ ಹಂತಕ್ಕೆ ತಲುಪಿದ್ದು ಹೆಂಡತಿ ಮನೆಯಲ್ಲಿ ಇದ್ದ ಕತ್ತಿಯಿಂದ ಗಂಡನಿಗೆ ಹೊಡೆದಿದ್ದರು. ಇದರಿಂದ ಸೇಸಪ್ಪ ಅವರ ಬಲ ಹಣೆಗೆ ಗಾಯವಾಗಿದ್ದು ಮಗಳು ಇವರ ಜಗಳ ಬಿಡಿಸಿದ್ದಳು. ಬಳಿಕ ಗಾಯವಾಗಿ ರಕ್ತ ಬಂದರೂ ಚಿಕಿತ್ಸೆ ಪಡೆಯದೆ ಮನೆಯಲ್ಲಿಯೇ ಉಳಿದಿದ್ದರು. ರಕ್ತಸ್ರಾವ ಆಗಿದ್ದರಿಂದ ಹುಷಾರಿಲ್ಲ ಎಂದು ಮಲಗಿದ್ದಲ್ಲಿಯೇ ಇದ್ದು ಮಾ.5 ರಂದು ಸಂಜೆ ಅವರು ಮೃತಪಟ್ಟಿದ್ದಾರೆ.
ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ಉಮಾವತಿ ಅವರನ್ನು ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದಲ್ಲಿ ಬಂಟ್ಚಾಳ ಗ್ರಾಮಾಂತರ ಎಸ್ಐ ಪ್ರಸನ್ನ ಅವರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
The wife kills her husband in an angry mood and under the influence of liquor in Bantwal, Mangalore. The deceased has been identified as Sesappa Poojary (60).
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm