ಬ್ರೇಕಿಂಗ್ ನ್ಯೂಸ್
06-03-21 11:37 am Headline Karnataka News Network ಕ್ರೈಂ
ಚಿತ್ರದುರ್ಗ, ಮಾ.6 : ಅವರು ಅಂಚೆ ಇಲಾಖೆ ನೌಕರರು. ಗೆಳೆಯರ ಮನೆಯಲ್ಲಿ ಊಟ ಮುಗಿಸಿ ಮನೆ ಕಡೆ ಹೊರಟಿದ್ದರು. ಹೆದ್ದಾರಿ ಮಧ್ಯೆ ಟರ್ನ್ ಆಗುವಾಗ ಮಂಗಳಮುಖಿಯರ ಗುಂಪು ಎದುರಾಗಿತ್ತು. ಆ ಬಳಿಕ ಮನೆಗೆ ಹೊರಟವ್ರು ಸೇರಿದ್ದು ಜಿಲ್ಲಾಸ್ಪತ್ರೆಗೆ.
ಯೆಸ್.. ಚಿತ್ರದುರ್ಗದ ಅಂಚೆ ಇಲಾಖೆ ನೌಕರರಾದ ಅನಿಲ್ ಮತ್ತು ಶಂಭುಲಿಂಗಪ್ಪ. ಗುರುವಾರ ಸಂಜೆ ವೇಳೆಗೆ ಚಿತ್ರದುರ್ಗ ತಾಲೂಕಿನ ಯಳಗೋಡು ಗ್ರಾಮದ ಗೆಳೆಯನ ಮನೆಗೆ ಊಟಕ್ಕೆ ಹೋಗಿ ವಾಪಸ್ ಆಗ್ತಿದ್ರು. ಈ ವೇಳೆ ಕಾತ್ರಾಳ್ ಕೆರೆಯ ಬಳಿ ಎದುರಾದ ಮಂಗಳಮುಖಿಯರ ಗುಂಪು ಬೈಕ್ಗೆ ಸೈಡ್ ನೀಡಿದಂತೆ ನಟಿಸಿ ದಿಢೀರ್ ಅಡ್ಡ ಬಂದಿದೆ. ಬಳಿಕ ಬೈಕಿನಲ್ಲಿದ್ದ ಇಬ್ಬರನ್ನು ಕೆಳಗೆ ಬೀಳಿಸಿ ಚಪ್ಪಲಿ, ಕಲ್ಲು ಸೇರಿದಂತೆ ಕೈಗೆ ಸಿಕ್ಕದ್ದನ್ನು ತೆಗೆದುಕೊಂಡು ಭೀಕರವಾಗಿ ಹಲ್ಲೆ ನಡೆಸಿದೆ. ಕೊರಳಲ್ಲಿದ್ದ ಚೈನು, ಉಂಗುರು, ಹಣ ಕಸಿದುಕೊಂಡಿದೆ. ಅಷ್ಟರಲ್ಲೇ ಸಮೀಪದ ಡಾಬಾದಲ್ಲಿದ್ದ ಹುಡುಗರು ಸ್ಥಳಕ್ಕೆ ಬರ್ತ್ತಿದ್ದಂತೆ ಆಟೋ ಹತ್ತಿ ಮಂಗಳಮುಖಿಯರ ಗ್ಯಾಂಗ್ ಎಸ್ಕೇಪ್ ಆಗಿದೆಯಂತೆ.

ಮಾರಣಾಂತಿಕವಾಗಿ ಹಲ್ಲೆಗೊಳಗಾಗಿರುವ ಅಂಚೆ ಇಲಾಖೆ ನೌಕರರು ಇಗ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೀತ್ತಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಗಾಯಾಳುಗಳಿಬ್ಬರೂ ಒಳ್ಳೆಯ ನಡತೆಯುಳ್ಳವರು ಅನ್ನೋದು ಸ್ಥಳೀಯರ ಅಭಿಪ್ರಾಯ. ಆದ್ರೆ ಇಂಥವರ ಮೇಲೆ ಮಂಗಳಮುಖಿಯರು ವಿನಾಕಾರಣ ಹಲ್ಲೆ ಮಾಡಿದ್ದಲ್ದೆ, ಬೆಲೆಬಾಳುವ ವಸ್ತುಗಳನ್ನ ಕದ್ದೊಯ್ದ ಆರೋಪವೂ ಕೇಳಿಬಂದಿದೆ. ಹೀಗೆ ಕೆಲವು ಮಂಗಳಮುಖಿಯರ ಕಾಟದಿಂದಾಗಿ ಹೈವೇಗಳಲ್ಲಿ ಭಯದಲ್ಲೇ ಓಡಾಡುವಂತಾಗಿದೆ ಅನ್ನೋದು ಸ್ಥಳೀಯರ ಆರೋಪ.
ಒಟ್ಟಾರೆ ಕೋಟೆನಾಡು ಚಿತ್ರದುರ್ಗ ನಗರದ ಹೈವೇಗಳಲ್ಲಿ ಮಂಗಳಮುಖಿಯರ ಹಾವಳಿ ಹೆಚ್ಚಾಗುತ್ತಿದೆ. ದುಡ್ಡಿಗೆ ಪೀಡಿಸುತ್ತಿದ್ದವರು ಈಗ ರೌಡಿಸಂಗೆ ಇಳಿದಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು ಈಗಲಾದ್ರು ಎಚ್ಚೆತ್ತುಕೊಂಡು, ಸತ್ಯಾಸತ್ಯತೆ ಪರಿಶೀಲಿಸಬೇಕಿದೆ. ಹೈವೇಗಳಲ್ಲಿ ಓಡಾಡುವ ಸವಾರರಿಗೆ ರಕ್ಷಣೆ ಒದಗಿಸಬೇಕಿದೆ.
Two youths have been hospitalized after a gang of Eunuchs attacked two youths brutally for robbery in Chitradurga.
10-08-26 01:11 pm
HK News Staffer
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm