ಬ್ರೇಕಿಂಗ್ ನ್ಯೂಸ್
11-03-21 11:37 am Mangalore Correspondent ಕ್ರೈಂ
ಮಂಗಳೂರು, ಮಾ.11 : ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಒಟಿಪಿ ನಂಬರ್ ಪಡೆದು ಲಕ್ಷಾಂತರ ರೂ. ಮೊತ್ತವನ್ನು ಖಾತೆಯಿಂದ ಲಪಟಾಯಿಸಿದ ಘಟನೆ ನಡೆದಿದೆ.
ವಂಚನೆಗೆ ಒಳಗಾದ ನಿವೃತ್ತ ಪೊಲೀಸ್ ಅಧಿಕಾರಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಮಾ.4ರಂದು ಮಧ್ಯಾಹ್ನ ಇವರ ಮೊಬೈಲ್ಗೆ ಕರೆ ಬಂದಿತ್ತು. ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ, ಬಂದರು ರಸ್ತೆಯಲ್ಲಿರುವ ಸ್ಟೇಟ್ಬ್ಯಾಂಕ್ ಖಾತೆಯಿಂದ 2 ಲಕ್ಷ ರೂ. ಕಡಿತಗೊಂಡಿದ್ದು, ಅದರ ಮರುಪಾವತಿಗೆ ಒಟಿಪಿ ನಂಬರ್ ಹೇಳುವಂತೆ ಕೋರಿದ್ದರು. ಇದನ್ನು ನಿಜವೆಂದೇ ನಂಬಿದ ಈ ಅಧಿಕಾರಿಯ ಪುತ್ರ, ಮೊಬೈಲ್ಗೆ ಬಂದ ಒಟಿಪಿ ಸಂಖ್ಯೆಯನ್ನು ಹೇಳಿದ್ದರು.

ಸ್ವಲ್ಪ ಹೊತ್ತಿನಲ್ಲಿ ಸರದಿಯಂತೆ ಖಾತೆಯಿಂದ ಹಣ ಕಡಿತಗೊಳ್ಳುತ್ತಿರುವ ಬಗ್ಗೆ ಮೊಬೈಲ್ಗೆ ಎಸ್ಎಂಎಸ್ ಬರಲಾರಂಭಿಸಿತ್ತು. ಕೊನೆಗೆ ಎಸ್ಬಿಐ ಖಾತೆಯಲ್ಲಿದ್ದ ಪೂರ್ತಿ 6.24 ಲಕ್ಷ ರೂ. ಕಡಿತಗೊಂಡಿದ್ದು ಮನೆಯವರು ಗಾಬರಿಗೊಂಡಿದ್ದರು. ದಿಗಿಲುಗೊಂಡ ನಿವೃತ್ತ ಅಧಿಕಾರಿ ಮರುದಿನ ಬ್ಯಾಂಕಿಗೆ ತೆರಳಿ ಪರಿಶೀಲಿಸಿದಾಗ, ವಿವಿಧ ಮೊತ್ತ ದೆಹಲಿಯ ನಾನಾ ಖಾತೆಗಳಿಗೆ ಜಮೆ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Retired police officer duped of 6.24 lakhs by online fraud. A case has been registered at the cybercrime police station.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm