ಬ್ರೇಕಿಂಗ್ ನ್ಯೂಸ್
12-03-21 11:21 am Mangalore Correspondent ಕ್ರೈಂ
ಮಂಗಳೂರು, ಮಾ.11 : ರಸ್ತೆ ಬದಿ ನಿಲ್ಲಿಸಿದ ಕಾರಿನಿಂದ ನಗದು ಹಾಗೂ ವಿದೇಶಿ ಕರೆನ್ಸಿ ಹೊಂದಿದ್ದ ಬ್ಯಾಗನ್ನು ಕಳವು ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ಬೆಳಗ್ಗೆ ಚೇತನ್ ಕುಮಾರ್ ಎಂಬವರು ಮಧ್ಯಾಹ್ನ 12:40ರ ವೇಳೆಗೆ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಬಂದು ಚಿಲಿಂಬಿ ಸೂಪರ್ ಮಾರ್ಕೆಟ್ ಎದುರುಗಡೆ ರಸ್ತೆ ಬದಿ ಕಾರು ನಿಲ್ಲಿಸಿ ಸಾಯಿ ಬಾಬಾ ಮಂದಿರಕ್ಕೆ ತೆರಳಿದ್ದರು.

ಮಧ್ಯಾಹ್ನ 1:20ಕ್ಕೆ ಮರಳಿ ಕಾರಿನ ಬಳಿ ಬಂದಾಗ ಕಾರಿನ ಎಡಬದಿ ಹಿಂಬದಿ ಗ್ಲಾಸ್ನ್ನು ಒಡೆದು ಕಾರಿ ನೊಳಗಿದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಅದರಲ್ಲಿ 20 ಸಾವಿರ ರೂ. ನಗದು, 40 ಸಾವಿರ ರೂ. ಮೌಲ್ಯದ ವಿದೇಶಿ ಕರೆನ್ಸಿ, ಎಟಿಎಂ ಕಾರ್ಡ್, ಎಮಿರೇಟ್ಸ್ ಐಡಿ, ಆಧಾರ್ ಕಾರ್ಡ್, ತನ್ನ ಪತ್ನಿಯ ದುಬೈ ಇಸ್ಲಾಮಿಕ್ ಬ್ಯಾಂಕ್ ಎಟಿಎಂ ಕಾರ್ಡ್, ಅಲ್ಲದೆ ಪಾಸ್ಪೋರ್ಟ್ ಇತ್ತೆಂದು ತಿಳಿದುಬಂದಿದೆ.
ಚೇತನ್ ಕುಮಾರ್ ದುಬಾಯಿನಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದು, ಇನ್ನು ಕೆಲವೇ ದಿನಗಳಲ್ಲಿ ವಾಪಸ್ ಹೋಗುವವರಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ತಿಳಿದವರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The window glass of a car was broken and a passport, Rs 20,000 in cash and foreign currency worth Rs 40,000 found inside were taken away by thieves on Thursday March 11 during the daytime
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am